ಟೀಂ ಇಂಡಿಯಾಕ್ಕೆ ಅದೃಷ್ಟ ತಂದುಕೊಡುತ್ತಾರಾ ಧೋನಿ?

Webdunia
ಭಾನುವಾರ, 17 ಅಕ್ಟೋಬರ್ 2021 (11:14 IST)
ದುಬೈ: ಯುಎಇನಲ್ಲಿ ಆರಂಭವಾಗಿರುವ ಟಿ20 ವಿಶ್ವಕಪ್ ಕೂಟ ಟೀಂ ಇಂಡಿಯಾ ಪಾಲಿಗೆ ಅನೇಕ ಕಾರಣಗಳಿಗೆ ಮಹತ್ವದ್ದಾಗಿದೆ.


ನಾಯಕರಾಗಿ ವಿರಾಟ್ ಕೊಹ್ಲಿಗೆ ಇದುವರೆಗೆ ಐಸಿಸಿ ಟೂರ್ನಿಯಲ್ಲಿ ಯಶಸ್ಸು ಸಿಕ್ಕಿಲ್ಲ. ಇದು ನಾಯಕರಾಗಿ ಅವರ ಕೊನೆಯ ಟಿ20 ಕೂಟವಾಗಿದೆ. ಹೀಗಾಗಿ ಈ ವಿಶ್ವಕಪ್ ನಲ್ಲಿ ಗೆದ್ದು ವಿದಾಯ ಹೇಳುವ ಕನಸು ಅವರದ್ದಾಗಿದೆ.

ಹೇಗಾದರೂ ಈ ಬಾರಿಯ ವಿಶ್ವಕಪ್ ಗೆದ್ದು ಐಸಿಸಿ ಟೂರ್ನಿಗಳಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ಬರ ನೀಗಿಸಲು ಬಿಸಿಸಿಐ ಅದೃಷ್ಟದ ನಾಯಕ ಧೋನಿಯನ್ನು ಮೆಂಟರ್ ಆಗಿ ನೇಮಿಸಿದೆ. ನಾಯಕನಾಗಿ ಧೋನಿ ಸಾಕಷ್ಟು ಯಶಸ್ಸು ಕಂಡರೂ ಮೆಂಟರ್ ಆಗಿ ಇದು ಅವರ ಮೊದಲ ಅಸೈನ್ ಮೆಂಟ್. ಹಾಗಿದ್ದರೂ ತಂಡದ ಆಟಗಾರರ ಜೊತೆ, ನಾಯಕ ಕೊಹ್ಲಿ ಜೊತೆ ಧೋನಿ ಉತ್ತಮ ಸಂವಹನವದೆ. ಯುವ ಆಟಗಾರರಿಗೆ ಧೋನಿ ಆದರ್ಶ. ಅವರ ಸಲಹೆಗಳು ಯಾವತ್ತೂ ಸರಿಯಾಗಿಯೇ ಇರುತ್ತದೆ. ಹೀಗಾಗಿ ಧೋನಿ ಅದೃಷ್ಟ ಮತ್ತು ಅವರ ಚಾಣಕ್ಷ್ಯತನದಿಂದ ಪ್ರಶಸ್ತಿ ಗೆಲ್ಲಲಿ ಎನ್ನುವುದು ಅಭಿಮಾನಿಗಳ ಆಶಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments