Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಅದೃಷ್ಟ ತಂದುಕೊಡುತ್ತಾರಾ ಧೋನಿ?

Webdunia
ಭಾನುವಾರ, 17 ಅಕ್ಟೋಬರ್ 2021 (11:14 IST)
ದುಬೈ: ಯುಎಇನಲ್ಲಿ ಆರಂಭವಾಗಿರುವ ಟಿ20 ವಿಶ್ವಕಪ್ ಕೂಟ ಟೀಂ ಇಂಡಿಯಾ ಪಾಲಿಗೆ ಅನೇಕ ಕಾರಣಗಳಿಗೆ ಮಹತ್ವದ್ದಾಗಿದೆ.


ನಾಯಕರಾಗಿ ವಿರಾಟ್ ಕೊಹ್ಲಿಗೆ ಇದುವರೆಗೆ ಐಸಿಸಿ ಟೂರ್ನಿಯಲ್ಲಿ ಯಶಸ್ಸು ಸಿಕ್ಕಿಲ್ಲ. ಇದು ನಾಯಕರಾಗಿ ಅವರ ಕೊನೆಯ ಟಿ20 ಕೂಟವಾಗಿದೆ. ಹೀಗಾಗಿ ಈ ವಿಶ್ವಕಪ್ ನಲ್ಲಿ ಗೆದ್ದು ವಿದಾಯ ಹೇಳುವ ಕನಸು ಅವರದ್ದಾಗಿದೆ.

ಹೇಗಾದರೂ ಈ ಬಾರಿಯ ವಿಶ್ವಕಪ್ ಗೆದ್ದು ಐಸಿಸಿ ಟೂರ್ನಿಗಳಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ಬರ ನೀಗಿಸಲು ಬಿಸಿಸಿಐ ಅದೃಷ್ಟದ ನಾಯಕ ಧೋನಿಯನ್ನು ಮೆಂಟರ್ ಆಗಿ ನೇಮಿಸಿದೆ. ನಾಯಕನಾಗಿ ಧೋನಿ ಸಾಕಷ್ಟು ಯಶಸ್ಸು ಕಂಡರೂ ಮೆಂಟರ್ ಆಗಿ ಇದು ಅವರ ಮೊದಲ ಅಸೈನ್ ಮೆಂಟ್. ಹಾಗಿದ್ದರೂ ತಂಡದ ಆಟಗಾರರ ಜೊತೆ, ನಾಯಕ ಕೊಹ್ಲಿ ಜೊತೆ ಧೋನಿ ಉತ್ತಮ ಸಂವಹನವದೆ. ಯುವ ಆಟಗಾರರಿಗೆ ಧೋನಿ ಆದರ್ಶ. ಅವರ ಸಲಹೆಗಳು ಯಾವತ್ತೂ ಸರಿಯಾಗಿಯೇ ಇರುತ್ತದೆ. ಹೀಗಾಗಿ ಧೋನಿ ಅದೃಷ್ಟ ಮತ್ತು ಅವರ ಚಾಣಕ್ಷ್ಯತನದಿಂದ ಪ್ರಶಸ್ತಿ ಗೆಲ್ಲಲಿ ಎನ್ನುವುದು ಅಭಿಮಾನಿಗಳ ಆಶಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments