Webdunia - Bharat's app for daily news and videos

Install App

ದ.ಆಫ್ರಿಕಾ ವಿರುದ್ಧ ಸರಣಿಗೆ ಧೋನಿಗೆ ಕೊಕ್ ನೀಡಿದ್ದರ ಬಗ್ಗೆ ಆಯ್ಕೆ ಸಮಿತಿ ಮುಖ್ಯಸ್ಥರ ಸ್ಪಷ್ಟನೆ ಹೀಗಿತ್ತು!

Webdunia
ಶುಕ್ರವಾರ, 30 ಆಗಸ್ಟ್ 2019 (10:42 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಮುಂದಿನ ತಿಂಗಳು ತವರಿನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಹಿರಿಯ ವಿಕೆಟ್ ಕೀಪರ್ ಧೋನಿಯನ್ನು ಆಯ್ಕೆ ಮಾಡದೇ ಇರುವ ಬಗ್ಗೆ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.


ಟೀಂ ಇಂಡಿಯಾ 15 ಸದಸ್ಯರ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದ್ದು ಈ ಪೈಕಿ ಧೋನಿಗೆ ಸ್ಥಾನ ನೀಡಲಾಗಿಲ್ಲ .ಅವರ ಬದಲಿಗೆ ರಿಷಬ್ ಪಂತ್ ವಿಕೆಟ್ ಕೀಪರ್ ಆಗಿರುತ್ತಾರೆ.

ಆದರೆ ಧೋನಿಯನ್ನು ಆಯ್ಕೆ ಮಾಡದೇ ಇರುವ ಬಗ್ಗೆ ಪ್ರಶ್ನೆ ಮಾಡಿದಾಗ ಎಂಎಸ್ ಕೆ ಪ್ರಸಾದ್, ಧೋನಿಗೆ ಆಯ್ಕೆಗೆ ಲಭ‍್ಯರಿರಲಿಲ್ಲ. ಹೀಗಾಗಿ ಅವರನ್ನು ಆಯ್ಕೆ ಮಾಡಲಿಲ್ಲ ಎಂದು ಸ್ಪಷ್ಟನೆ ನೀಡಿದೆ. ವಿಂಡೀಸ್ ವಿರುದ್ಧವೂ ಧೋನಿ ತಾವು ಲಭ್ಯರಿಲ್ಲ ಎಂದು ಮೊದಲೇ ಹೇಳಿದ್ದರಿಂದ ಅವರನ್ನು ಆಯ್ಕೆ ಮಾಡಿಲ್ಲ ಎಂದು ಆಯ್ಕೆ ಸಮಿತಿ ಹೇಳಿತ್ತು. ಇದೀಗ ಆಫ್ರಿಕಾ ಸರಣಿಗೂ ಅವರಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟಾಸ್ ಗೆದ್ದಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆ

IND vs ENG: ಭಾರತ ಇಂಗ್ಲೆಂಡ್ ದ್ವಿತೀಯ ಟೆಸ್ಟ್ ಪಂದ್ಯದ ಪಿಚ್ ಯಾರಿಗೆ ಸಹಕಾರಿ

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments