Webdunia - Bharat's app for daily news and videos

Install App

ಹರ್ಭಜನ್ ಸಿಂಗ್ ಗೆ ಚಾನ್ಸ್ ಕೊಡದ ಬಗ್ಗೆ ಧೋನಿ ಹೇಳಿದ್ದೇನು ಗೊತ್ತಾ?

Webdunia
ಸೋಮವಾರ, 28 ಮೇ 2018 (09:06 IST)
ನವದೆಹಲಿ:  ಈ ಐಪಿಎಲ್ ಕೂಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿದ್ದರೂ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಗೆ ಹೆಚ್ಚಿನ ಅವಕಾಶ ಸಿಗಲಿಲ್ಲ. ಈ ಬಗ್ಗೆ ಧೋನಿ ಹೇಳಿದ್ದೇನು ಗೊತ್ತಾ?

ಮಾಧ್ಯಮ ಗೋಷ್ಠಿಯಲ್ಲಿ ಪತ್ರಕರ್ತರು ಧೋನಿಗೆ ಇದೇ ಪ್ರಶ್ನೆ ಕೇಳಿದ್ದರು. ಅದಕ್ಕೆ ಧೋನಿ ‘ನನ್ನ ಮನೆಯಲ್ಲಿ ಹಲವು ಕಾರು ಮತ್ತು ಬೈಕ್ ಗಳಿವೆ. ಹಾಗಂತ ಅವೆಲ್ಲವನ್ನೂ ನಾನು ಒಂದೇ ಬಾರಿ ಬಳಸುವುದಿಲ್ಲ. ಹಾಗೆಯೇ ನನ್ನ ತಂಡದಲ್ಲಿ ಆರರಿಂದ ಏಳು ಸ್ಪೆಷಲ್ ಬೌಲರ್ ಗಳಿದ್ದಾರೆ. ಯಾವಾಗ ಯಾರು ತಂಡಕ್ಕೆ ಸೂಕ್ತ ಎನಿಸುತ್ತದೆಯೋ ಅವರನ್ನು ಆಯ್ಕೆ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.

ಐಪಿಎಲ್ ಫೈನಲ್ ನಲ್ಲೂ ಭಜಿಗೆ ಅವಕಾಶ ಸಿಕ್ಕಿರಲಿಲ್ಲ. ಕಳೆದೆರಡು ಪಂದ್ಯಗಳಲ್ಲಿ ಭಜಿಗೆ ಅವಕಾಶ ನೀಡದೇ ಇರುವುದಕ್ಕೆ ಕಾರಣವೆಂದರೆ ಈ ಪಂದ್ಯಗಳ ಪಿಚ್ ಗಳನ್ನು ನೋಡಿದಾಗ ಭಜಿಯ ಅವಶ್ಯಕತೆಯಿದೆ ಎಂದು ನನಗನಿಸಲಿಲ್ಲ ಎಂದು ಧೋನಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments