ಏನು ಬೇಕಾದ್ರೂ ಹೇಳು.. ಆದ್ರೆ ಸರ್ ಅಂತ ಮಾತ್ರ ಕರೀಬೇಡ..! ಹೀಗಂತ ಧೋನಿ ತಾಕೀತು ಮಾಡಿದ್ದು ಯಾರಿಗೆ ಗೊತ್ತಾ?

Webdunia
ಸೋಮವಾರ, 4 ಜೂನ್ 2018 (08:47 IST)
ಮುಂಬೈ: ಧೋನಿ ಎಂದರೆ ಟೀಂ ಇಂಡಿಯಾದ ಯುವ ಕ್ರಿಕೆಟಿಗರಿಗೆಲ್ಲಾ ಆದರ್ಶ, ಹಾಗೇ ದೊಡ್ಡಣ್ಣನ ಹಾಗೆ. ಆದರೆ ಯುವ ಕ್ರಿಕೆಟಿಗರು ತಮಗೆ ನೀಡುವ ಅತಿಯಾದ ಗೌರವ ಧೋನಿಗೆ ಮುಜುಗರವುಂಟು ಮಾಡುತ್ತದಂತೆ.

ಅಂತಹವರಲ್ಲಿ ಯಜುವೇಂದ್ರ ಚಾಹಲ್ ಒಬ್ಬರು. ಯುವ ಸ್ಪಿನ್ನರ್ ಆಗಾಗ ತಮ್ಮ ಯಶಸ್ಸಿಗೆ ಧೋನಿ ಕಾರಣ ಎಂದು ಕ್ರೆಡಿಟ್ ಕೊಡುತ್ತಾರೆ. ಆದರೆ ತಾವು ಮೊದಲ ಬಾರಿಗೆ ಧೋನಿಯನ್ನು ಭೇಟಿಯಾದಾಗ ಅವರು ಹೇಳಿದ ಮಾತೊಂದನ್ನು ಚಾಹಲ್ ಇಂದಿಗೂ ನೆನಪಿಸಿಕೊಳ್ಳುತ್ತಾರೆ.

‘ಮೊದಲ ಬಾರಿಗೆ ಜಿಂಬಾಬ್ವೆ ಸರಣಿಗೆ ಆಯ್ಕೆಯಾದಾಗ ಧೋನಿ ನನಗೆ ಕ್ಯಾಪ್ ನೀಡಿದ್ದರು. ಮೊದಲ ಬಾರಿಗೆ ಅವರೆದುರು ನಿಂತಾಗ ಏನು ಮಾತನಾಡಬೇಕೆಂದು ತಿಳಿಯದೆ ನಿಂತೆ. ಅವರನ್ನು ಮಹಿ ಸರ್ ಎಂದು ಸಂಬೋಧಿಸುತ್ತಿದ್ದೆ. ಆದರೆ ಕೆಲವು ಸಮಯದ ನಂತರ ಅವರು ನನ್ನನ್ನು ಕರೆದು.. ನೋಡು.. ನನ್ನನ್ನು ಮಹಿ, ಮಹೇಂದ್ರ ಸಿಂಗ್ ಧೋನಿ, ಧೋನಿ, ಬಾಯಿ.. ಹೀಗೆ ಏನು ಬೇಕಾದರೂ ಹೇಳು. ಆದರೆ ಸರ್ ಎಂದು ಮಾತ್ರ ಹೇಳಬೇಡ ಎಂದರು’ ಎಂದು ಚಾಹಲ್ ಸಂದರ್ಶನವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಗೆಲುವಿನ ಸಂಭ್ರಮದ ನಡುವೆ ವಿರಾಟ್ ಕೊಹ್ಲಿಯನ್ನು ಮೀಟ್ ಮಾಡಿದ ವಿಶೇಷ ವ್ಯಕ್ತಿ Video

IPL 2026: ಹಾರ್ದಿಕ್ ಪಾಂಡ್ಯರಂತೆ ಅಲ್ಲ, ಕೃನಾಲ್ ಪಾಂಡ್ಯ ಮೈದಾನದ ಸೆಲೆಬ್ರೇಷನ್ ತುಂಬಾ ಕ್ಯೂಟ್ Video

IPL 2026 Final: ನೋಡುಷ್ಟು ನೋಡಿದ ಪೊಲೀಸ್ ಅಧಿಕಾರಿ ಆರ್ ಸಿಬಿ ಅಭಿಮಾನಿಗೆ ಮಾಡಿದ್ದೇನು Video

IPL 2026: ಈ ಸಲಾನೂ ಕಪ್ ನಮ್ದೇ: ಗುಜರಾತ್ ನ್ನು ತವರಿನಲ್ಲೇ ಸೋಲಿಸಿದ ಆರ್ ಸಿಬಿ ಚಾಂಪಿಯನ್

RCB VS GT Match: ತವರು ನೆಲದಲ್ಲಿ ಎಡವಿದ ಗುಜರಾತ್ ಟೈಟನ್ಸ್‌, ಆರ್‌ಸಿಬಿಗೆ ಸಾಧಾರಣ ಗುರಿ

ಮುಂದಿನ ಸುದ್ದಿ
Show comments