Webdunia - Bharat's app for daily news and videos

Install App

ಧೋನಿ ಟೀಂ ಇಂಡಿಯಾದಿಂದ ಬಿಡುವು ಪಡೆದಿರುವುದಕ್ಕೆ ನಿಜ ಕಾರಣ ಇದುವೇ!

Webdunia
ಶುಕ್ರವಾರ, 27 ಸೆಪ್ಟಂಬರ್ 2019 (09:45 IST)
ಮುಂಬೈ: ಹಿರಿಯ ವಿಕೆಟ್ ಕೀಪರ್ ಧೋನಿ ಮುಂದಿನ ನವಂಬರ್ ವರೆಗೆ ಟೀಂ ಇಂಡಿಯಾ ಆಯ್ಕೆಗೆ ಲಭ್ಯರಿರಲ್ಲ ಎಂದು ಈಗಾಗಲೇ ಘೋಷಿಸಿದ್ದಾರೆ. ಆದರೆ ಇದಕ್ಕೆ ನಿಜ ಕಾರಣವೇನು ಗೊತ್ತಾ?


ಈ ಬಗ್ಗೆ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ರನ್ನು ಪ್ರಶ್ನಿಸಿದಾಗ ಯುವ ವಿಕೆಟ್ ಕೀಪರ್ ಗಳಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಧೋನಿ ತಂಡದಿಂದ ಬಿಡುವು ಪಡೆದಿದ್ದಾರೆ ಎಂದಿದ್ದರು. ಆದರೆ ಅಸಲಿಗೆ ಕಾರಣ ಬೇರೆಯದೇ ಇದೆ ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ ಧೋನಿ ವಿಶ್ವಕಪ್ ಸಂದರ್ಭದಲ್ಲಿಯೇ ಬೆನ್ನು ನೋವಿನಿಂದ ಬಳಲುತ್ತಿದ್ದು ಈ ಮಹತ್ವದ ಟೂರ್ನಿ ಬಳಿಕ ವಿಶ್ರಾಂತಿ ಪಡೆಯಲೋಸ್ಕರವೇ ತಂಡದಿಂದ ಹೊರಗುಳಿದಿದ್ದಾರೆ. ಅದಲ್ಲದೆ, ಮಣಿಕಟ್ಟಿನ ನೋವಿಗೂ ತುತ್ತಾಗಿದ್ದಾರೆ. ಇದೇ ಕಾರಣಕ್ಕೆ ಅವರು ಚೇತರಿಸಿಕೊಳ್ಳುವ ತನಕ ಕ್ರಿಕೆಟ್ ನಿಂದ ಹೊರಗುಳಿದಿದ್ದಾರೆ ಎನ್ನಲಾಗಿದೆ. ಆದರೆ ಈ ಸತ್ಯವನ್ನು ಮುಚ್ಚಿಟ್ಟಿರುವುದು ಯಾಕೆ ಎಂಬುದೇ ಎಲ್ಲರ ಪ್ರಶ್ನೆಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಮುಂದಿನ ಸುದ್ದಿ
Show comments