ಸೈನಿಕನ ಅವತಾರದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸಿದ್ದರ ಕಾರಣ ಬಯಲು ಮಾಡಿದ ಧೋನಿ

Webdunia
ಬುಧವಾರ, 4 ಏಪ್ರಿಲ್ 2018 (12:36 IST)
ರಾಂಚಿ: ಟೀಂ ಇಂಡಿಯಾ ಕ್ರಿಕೆಟಿಗ ಧೋನಿ, ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸುವಾಗ ಸೈನಿಕನ ದಿರಿಸಿನಲ್ಲಿ, ಯೋಧನಂತೆ ಸಾಗಿ ಪ್ರಶಸ್ತಿ ಸ್ವೀಕರಿಸಿದ್ದರ ಹಿಂದಿನ ಕಾರಣ ವಿವರಿಸಿದ್ದಾರೆ.

ಧೋನಿ ಸೈನಿಕನ ಹೆಜ್ಜೆಯಲ್ಲಿ ನಡೆದು ಪ್ರಶಸ್ತಿ ಸ್ವೀಕರಿಸುತ್ತಿರುವ ವಿಡಿಯೋ ಭಾರೀ ವೈರಲ್ ಆಗಿತ್ತು. ಅಷ್ಟೇ ಅಲ್ಲ, ಟ್ವಿಟರ್ ನಲ್ಲಿ ಧೋನಿಗೆ ಪ್ರಶಂಸೆಯ ಸುರಿಮಳೆಯೇ ವ್ಯಕ್ತವಾಗಿತ್ತು. ಇದೀಗ ಕ್ಯಾಪ್ಟನ್ ಕೂಲ್ ತಮ್ಮ ಈ ನಡೆಯ ಹಿಂದಿನ ಉದ್ದೇಶ ಬಹಿರಂಗಪಡಿಸಿದ್ದಾರೆ.

‘ನಾವು ನೆಮ್ಮದಿಯಿಂದ ಮಲಗಿ ನಿದ್ರಿಸುತ್ತೇವೆಂದರೆ ಅದಕ್ಕೆ ಯೋಧರ ತ್ಯಾಗ ಕಾರಣ. ಅಂತಹ ವೀರ ಯೋಧರಿಗೆ  ಈ ಪ್ರಶಸ್ತಿ ಸಮರ್ಪಿಸಲು ಇಷ್ಟಪಡುತ್ತೇನೆ. ಅವರ ಸ್ಮರಣೆಗಾಗಿಯೇ ಹೆಮ್ಮೆಯಿಂದ ಯೋಧನ ದಿರಿಸಿನಲ್ಲಿ ಪ್ರಶಸ್ತಿ ಸ್ವೀಕರಿಸಿದೆ’ ಎಂದು ಧೋನಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಧೋನಿ ಕೂಡಾ ಸೇನೆಯ ಗೌರವಯುತ ಸದಸ್ಯರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS T20: ಕೊನೆಗೂ ಲಯಕ್ಕೆ ಬಂದ ಭಾರತ, ಸರಣಿ ಸಮಬಲ

ಶ್ರೀಕಾಕುಳಂ ಕಾಲ್ತುಳಿತ: ವೆಂಕಟೇಶ್ವರ್ ಸ್ವಾಮಿ ದೇವಸ್ಥಾನಕ್ಕೆ ಇಂದು ಭಕ್ತರಿಗಿಲ್ಲ ಎಂಟ್ರಿ

INDW vs SAW Final:ಫೈನಲ್ ಪಂದ್ಯಾಟಕ್ಕೆ ವರುಣನ ಆಗಮನ, ಟಾಸ್‌ ವಿಳಂಬ

IND vs AUS T20: ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ತಂಡದಲ್ಲಿ ಮೂರು ಬದಲಾವಣೆ

Womens World Cup: ಭಾರತದ ವನಿತೆಯರು ವಿಶ್ವಕಪ್‌ ಗೆದ್ದರೆ ₹ 162 ಕೋಟಿ ಬಹುಮಾನ

ಮುಂದಿನ ಸುದ್ದಿ
Show comments