Webdunia - Bharat's app for daily news and videos

Install App

2011 ರ ವಿಶ್ವಕಪ್ ಫೈನಲ್ ನ ರಹಸ್ಯವೊಂದನ್ನು ಬಿಚ್ಚಿಟ್ಟ ಧೋನಿ!

Webdunia
ಶನಿವಾರ, 24 ನವೆಂಬರ್ 2018 (09:09 IST)
ರಾಂಚಿ: 2011 ರ ವಿಶ್ವಕಪ್ ಫೈನಲ್ ಗೆಲುವನ್ನು ಯಾವ ಕ್ರಿಕೆಟ್ ಪ್ರಿಯ ತಾನೇ ಮರೆಯಲು ಸಾಧ್ಯ? ಅಂದು ಗೆಲುವಿಗೆ ಕಾರಣವಾಗಿದ್ದು ಗೌತಮ್ ಗಂಭೀರ್ ಜತೆಗೆ ಸ್ವತಃ ನಾಯಕ ಧೋನಿ ಬ್ಯಾಟಿಂಗ್.

ಆ ಪಂದ್ಯದಲ್ಲಿ ಫಾರ್ಮ್ ನಲ್ಲಿದ್ದ ಯುವರಾಜ್ ಸಿಂಗ್ ರನ್ನು ಕೆಳ ಕ್ರಮಾಂಕಕ್ಕೆ ತಳ್ಳಿ ತಾವು ಆ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದೇಕೆ ಎಂಬುದನ್ನು ಧೋನಿ ಇದೀಗ ಬಹಿರಂಗಪಡಿಸಿದ್ದಾರೆ.

‘ಯಾಕೆಂದರೆ ಶ್ರೀಲಂಕಾ ತಂಡದಲ್ಲಿ ಹೆಚ್ಚಿನವರು ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದವರು. ಆ ಸಂದರ್ಭದಲ್ಲಿ ಮುತ್ತಯ್ಯ ಮುರಳೀಧರನ್ ಬೌಲಿಂಗ್ ಮಾಡುತ್ತಿದ್ದರು. ಸಿಎಸ್ ಕೆ ನೆಟ್ಸ್ ನಲ್ಲಿ ನಾನು ಹಲವು ಬಾರಿ ಮುರಳಿ ಬೌಲಿಂಗ್ ಎದುರಿಸಿದ್ದೆ. ಹಾಗಾಗಿ ಅವರ ಬೌಲಿಂಗ್ ನ್ನು ಎದುರಿಸುವುದು ಹೇಗೆ ಎಂದು ನನಗೆ ಚೆನ್ನಾಗಿ ಗೊತ್ತಿತ್ತು. ಅದೇ ಆತ್ಮವಿಶ್ವಾಸದಲ್ಲಿ ಯುವರಾಜ್ ಸಿಂಗ್ ಗಿಂತ ಮೊದಲು ನಾನೇ ಬ್ಯಾಟಿಂಗ್ ಗಿಳಿದೆ’ ಎಂದು ಧೋನಿ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments