Webdunia - Bharat's app for daily news and videos

Install App

ಐಪಿಎಲ್ ಗೂ ಮೊದಲು ಶಾಕ್: ನಾಯಕತ್ವ ತ್ಯಜಿಸಿದ ಧೋನಿ, ಜಡೇಜಾಗೆ ಪಟ್ಟ

Webdunia
ಗುರುವಾರ, 24 ಮಾರ್ಚ್ 2022 (16:48 IST)
ಮುಂಬೈ: ಐಪಿಎಲ್ 2022 ಆರಂಭವಾಗಲು ಎರಡೇ ದಿನ ಬಾಕಿಯಿರುವಾಗ ಚೆನ್ನೈ  ಸೂಪರ್ ಕಿಂಗ್ಸ್ ತಂಡದ ನಾಯಕತ್ವಕ್ಕೆ ಧೋನಿ ರಾಜೀನಾಮೆ ನೀಡಿದ್ದಾರೆ. ತಮ್ಮ ಬದಲು ರವೀಂದ್ರ ಜಡೇಜಾಗೆ ನಾಯಕತ್ವ ನೀಡಿದ್ದಾರೆ.

ಈ ಬಗ್ಗೆ ಚೆನ್ನೈ ತಂಡ ಅಧಿಕೃತ ಪ್ರಕಟಣೆ ನೀಡಿದ್ದು, ಅಭಿಮಾನಿಗಳಿಗೆ ನಿಜಕ್ಕೂ ಶಾಕ್ ಉಂಟು ಮಾಡಿದೆ. ಧೋನಿ ನಾಯಕತ್ವ ತ್ಯಜಿಸಿದ್ದು, ಈ ಋ‍ತುವಿನಲ್ಲಿ ಮತ್ತು ನಂತರವೂ ತಂಡದ ಜೊತೆಗಿರಲಿದ್ದಾರೆ ಎಂದು ಸಿಎಸ್ ಕೆ ಪ್ರಕಟಿಸಿದೆ.

ಧೋನಿಯೇ ಆಲ್ ರೌಂಡರ್ ರವೀಂದ್ರ ಜಡೇಜಾರನ್ನು ನಾಯಕನಾಗಿ ನೇಮಿಸಲು ಸೂಚಿಸಿದ್ದಾರೆ ಎಂದು ಸಿಎಸ್ ಕೆ ಹೇಳಿದೆ. ಹೀಗಾಗಿ ಈ ಕೂಟದಲ್ಲಿ ಜಡೇಜಾ ಚೆನ್ನೈ ತಂಡದ ನಾಯಕರಾಗಲಿದ್ದಾರೆ.

ಐಪಿಎಲ್ ನಲ್ಲಿ ಆರಂಭದಿಂದಲೂ ಚೆನ್ನೈ ತಂಡದ ಭಾಗವಾಗಿರುವ ಧೋನಿ, ಒಮ್ಮೆ ಮಾತ್ರ ಚೆನ್ನೈ ತಂಡ ಅಮಾನಾತಾಗಿದ್ದಾಗ ಪುಣೆ ವಾರಿಯರ್ಸ್ ಪರ ಆಡಿದ್ದರು. ಸಿಎಸ್ ಕೆ ನಾಯಕರಾಗಿ ನಾಲ್ಕು ಬಾರಿ ಚಾಂಪಿಯನ್ ಶಿಪ್ ಗೇರಿದ ಗರಿಮೆ ಧೋನಿಯದ್ದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments