Webdunia - Bharat's app for daily news and videos

Install App

ಐಪಿಎಲ್ ಗೂ ಮೊದಲು ಶಾಕ್: ನಾಯಕತ್ವ ತ್ಯಜಿಸಿದ ಧೋನಿ, ಜಡೇಜಾಗೆ ಪಟ್ಟ

Webdunia
ಗುರುವಾರ, 24 ಮಾರ್ಚ್ 2022 (16:48 IST)
ಮುಂಬೈ: ಐಪಿಎಲ್ 2022 ಆರಂಭವಾಗಲು ಎರಡೇ ದಿನ ಬಾಕಿಯಿರುವಾಗ ಚೆನ್ನೈ  ಸೂಪರ್ ಕಿಂಗ್ಸ್ ತಂಡದ ನಾಯಕತ್ವಕ್ಕೆ ಧೋನಿ ರಾಜೀನಾಮೆ ನೀಡಿದ್ದಾರೆ. ತಮ್ಮ ಬದಲು ರವೀಂದ್ರ ಜಡೇಜಾಗೆ ನಾಯಕತ್ವ ನೀಡಿದ್ದಾರೆ.

ಈ ಬಗ್ಗೆ ಚೆನ್ನೈ ತಂಡ ಅಧಿಕೃತ ಪ್ರಕಟಣೆ ನೀಡಿದ್ದು, ಅಭಿಮಾನಿಗಳಿಗೆ ನಿಜಕ್ಕೂ ಶಾಕ್ ಉಂಟು ಮಾಡಿದೆ. ಧೋನಿ ನಾಯಕತ್ವ ತ್ಯಜಿಸಿದ್ದು, ಈ ಋ‍ತುವಿನಲ್ಲಿ ಮತ್ತು ನಂತರವೂ ತಂಡದ ಜೊತೆಗಿರಲಿದ್ದಾರೆ ಎಂದು ಸಿಎಸ್ ಕೆ ಪ್ರಕಟಿಸಿದೆ.

ಧೋನಿಯೇ ಆಲ್ ರೌಂಡರ್ ರವೀಂದ್ರ ಜಡೇಜಾರನ್ನು ನಾಯಕನಾಗಿ ನೇಮಿಸಲು ಸೂಚಿಸಿದ್ದಾರೆ ಎಂದು ಸಿಎಸ್ ಕೆ ಹೇಳಿದೆ. ಹೀಗಾಗಿ ಈ ಕೂಟದಲ್ಲಿ ಜಡೇಜಾ ಚೆನ್ನೈ ತಂಡದ ನಾಯಕರಾಗಲಿದ್ದಾರೆ.

ಐಪಿಎಲ್ ನಲ್ಲಿ ಆರಂಭದಿಂದಲೂ ಚೆನ್ನೈ ತಂಡದ ಭಾಗವಾಗಿರುವ ಧೋನಿ, ಒಮ್ಮೆ ಮಾತ್ರ ಚೆನ್ನೈ ತಂಡ ಅಮಾನಾತಾಗಿದ್ದಾಗ ಪುಣೆ ವಾರಿಯರ್ಸ್ ಪರ ಆಡಿದ್ದರು. ಸಿಎಸ್ ಕೆ ನಾಯಕರಾಗಿ ನಾಲ್ಕು ಬಾರಿ ಚಾಂಪಿಯನ್ ಶಿಪ್ ಗೇರಿದ ಗರಿಮೆ ಧೋನಿಯದ್ದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮುಂದಿನ ಸುದ್ದಿ
Show comments