ದಕ್ಷಿಣ ಆಫ್ರಿಕಾ ವಿರುದ್ಧದ 72 ದಿನಗಳ ಸುದೀರ್ಘ ಪ್ರವಾಸಕ್ಕಾಗಿ ಬಿಸಿಸಿಐ ಭಾರತ ಕ್ರಿಕೆಟ್ ತಂಡO ಆಟಗಾರರನ್ನು ಪ್ರಕಟಿಸಿದೆ.
ನಿರೀಕ್ಷೆಯಂತೆ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡದಿದ್ದರೂ ಕರ್ನಾಟಕದ ಶ್ರೀಕಾಂತ್ ಅರವಿಂದ್ ಮತ್ತು ಪಂಜಾಬ್ನ ಆಲ್ರೌಂಡರ್ ಗುರುಕೀರತ್ ಸಿಂಗ್ ಮಾನ್ ಅವರನ್ನು ಕ್ರಮವಾಗಿ ಟಿ20 ಮತ್ತು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಭಾರತ ಕ್ರಿಕೆಟ್ ತಂಡ ನಾಯಕ ಎಂ.ಎಸ್ ಧೋನಿ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರಿಂದ ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೇಯ ಉದ್ಭವಿಸುವುದಿಲ್ಲ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ಹೇಳಿದ್ದಾರೆ.