ಧೋನಿ ನಿವೃತ್ತಿಯಾಗಲ್ವಂತೆ! ಹಾಗಿದ್ರೆ ಬಾಲ್ ಪಡೆದಿದ್ದು ಯಾಕೆ? ರಹಸ್ಯ ಬಯಲು!

Webdunia
ಗುರುವಾರ, 19 ಜುಲೈ 2018 (10:32 IST)
ಲೀಡ್ಸ್: ಧೋನಿ ಕಳಪೆ ಫಾರ್ಮ್, ಮೂರನೇ ಏಕದಿನ ಪಂದ್ಯದ ಬಳಿಕ ಅಂಪಾಯರ್ ಬಳಿಯಿಂದ ಬಾಲ್ ಪಡೆದಿದ್ದನ್ನು ನೋಡಿ ಅವರ ನಿವೃತ್ತಿ ಸುದ್ದಿ ಜೋರಾಗಿ ಹರಡಿತ್ತು.

ಆದರೆ ಅದಕ್ಕೀಗ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲದೆ, ಧೋನಿ ನಿಜವಾಗಿ ಬಾಲ್ ಪಡೆದಿದ್ದರ ಕಾರಣವೇನೆಂದು ಬಹಿರಂಗಪಡಿಸಿದ್ದಾರೆ.

ಧೋನಿ ನಿವೃತ್ತಿ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿಗೆ ಪ್ರತಿಕ್ರಿಯಿಸಿರುವ ರವಿಶಾಸ್ತ್ರಿ ‘ಎಂಎಸ್ ಎಲ್ಲೂ ಹೋಗಲ್ಲ. ಇದೆಲ್ಲಾ ತಲೆಬುಡವಿಲ್ಲದ ಸುದ್ದಿ. ಎಂಎಸ್ ಆ ಪಂದ್ಯದ ಬಾಲ್ ನ್ನು ಬೌಲಿಂಗ್ ಕೋಚ್ ಭರತ್ ಅರುಣ್ ಗೆ ತೋರಿಸಲು ಬಯಸಿದ್ದರು. ಆ ಬಾಲ್ ನ ಪರಿಸ್ಥಿತಿ ಹೇಗಿದೆ ಎಂದು ತೋರಿಸಿ ಪಿಚ್ ನ ಸ್ಥಿತಿ ಗತಿ ಬಗ್ಗೆ ವಿಶ್ಲೇಷಣೆ ಮಾಡಲು ಬಯಸಿದ್ದರು. ಅದಕ್ಕಾಗಿಯೇ ಬಾಲ್ ಪಡೆದಿದ್ದರಷ್ಟೇ. ಇದೆಲ್ಲಾ ರಬ್ಬಿಶ್’ ಎಂದು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments