ಇಶಾಂತ್, ಅಜಿಂಕ್ಯಾ ರೆಹಾನೆಗೆ ಗೌರವಯುತವಾಗಿ ಗೇಟ್ ಪಾಸ್?!

Webdunia
ಸೋಮವಾರ, 6 ಡಿಸೆಂಬರ್ 2021 (08:40 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಿಂದ ಅಜಿಂಕ್ಯಾ ರೆಹಾನೆ ಮತ್ತು ಇಶಾಂತ್ ಶರ್ಮಾರನ್ನು ಗಾಯದ ಕಾರಣ ನೀಡಿ ಆಡುವ ಬಳಗದಿಂದ ಹೊರಹಾಕಲಾಗಿದೆ.

ಅಸಲಿಗೆ ಈ ಇಬ್ಬರು ಆಟಗಾರರನ್ನು ಗೌರವಯುತವಾಗಿ ಹೊರಹಾಕಲಾಗಿದೆಯೇ ಎಂಬ ಅನುಮಾನವಿದೆ. ರೆಹಾನೆಗೆ ಸತತ ಅವಕಾಶ ಸಿಕ್ಕಿಯೂ ಇದುವರೆಗೆ ಅವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ. ಅತ್ತ ಇಶಾಂತ್ ಶರ್ಮಾ ಕಳೆದ ಪಂದ್ಯದಲ್ಲಿ ಎರಡೂ ಇನಿಂಗ್ಸ್ ಗಳಲ್ಲಿ ವಿಕೆಟ್ ಕೀಳಲು ವಿಫಲರಾಗಿದ್ದರು.

ಹೀಗಾಗಿ ಇಬ್ಬರನ್ನೂ ಗಾಯದ ನೆಪವೊಡ್ಡಿ ಗೌರವಯುತವಾಗಿ ಹೊರಹಾಕಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸುವ ರೆಹಾನೆ ಈಗಲಾದರೂ ತಮ್ಮ ಸ್ಥಾನ ಅರಿತು ಫಾರ್ಮ್ ಕಂಡುಕೊಳ್ಳಲು ಯತ್ನಿಸದೇ ಹೋದಲ್ಲಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಲ್ಲೂ ಅವರಿಗೆ ಅವಕಾಶ ಸಿಗುವ ಸಾಧ‍್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇನ್ನೇನು ಚಿನ್ನಸ್ವಾಮಿಯಲ್ಲಿ ಪಂದ್ಯಾಟದ ಕಾವು ಶುರುವಾಗಬೇಕೆನ್ನುವಷ್ಟರಲ್ಲಿ ನೆರವೇರಿತು ವಿಶೇಷ ಪೂಜೆ

ಕೆಎಲ್ ರಾಹುಲ್ ಗೆ ಕಾಂತಾರ ಸ್ಟೈಲ್ ವೆಲ್ಕಂ ಕೊಟ್ಟ ಡೆಲ್ಲಿ ಕ್ಯಾಪಿಟಲ್ಸ್ Video

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲಿಕರು ಇವರೇ: ಇನ್ಮೇಲೆ ಹೆಸರೂ ಚೇಂಜ್

ವಿರಾಟ್ ಕೊಹ್ಲಿ ಓಪನರ್: ಮೊದಲ ಪಂದ್ಯಕ್ಕೆ ಆರ್ ಸಿಬಿ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

RCB vs SRH: ಕಾಲ್ತುಳಿತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಭದ್ರತೆಯಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments