Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ಆಗಲು ಈ ದಿಗ್ಗಜ ಕ್ರಿಕೆಟಿಗನನ್ನು ಸಂಪರ್ಕಿಸಿದ್ದ ಬಿಸಿಸಿಐ!

Webdunia
ಮಂಗಳವಾರ, 21 ಸೆಪ್ಟಂಬರ್ 2021 (12:03 IST)
ಮುಂಬೈ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಟಿ20 ವಿಶ್ವಕಪ್ ಬಳಿಕ ರಾಜೀನಾಮೆ ನೀಡುವುದು ಪಕ್ಕಾ ಆಗಿದೆ.


ಇದೀಗ ಅವರ ಸ್ಥಾನಕ್ಕೆ ಟೀಂ ಇಂಡಿಯಾ ಕೋಚ್ ಯಾರಾಗಬೇಕು ಎನ್ನುವ ಬಗ್ಗೆ ಬಿಸಿಸಿಐ ವಲಯದಲ್ಲಿ ಚರ್ಚೆ ನಡೆದಿದೆ. ಮಾಜಿ ದಿಗ್ಗಜ ಕ್ರಿಕೆಟಿಗರನ್ನು ಕೋಚ್ ಹುದ್ದೆಗೆ ಅರ್ಜಿ ಹಾಕಲು ಬಿಸಿಸಿಐ ಮನವಿ ಮಾಡುತ್ತಿದೆ.

 ಈ ರೇಸ್ ನಲ್ಲಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ವಿವಿಎಸ್ ಲಕ್ಷ್ಮಣ್ ಹೆಸರು ಕೇಳಿಬರುತ್ತಿದೆ. ಮೂಲಗಳ ಪ್ರಕಾರ ಶ್ರೀಲಂಕಾ ಮಾಜಿ ನಾಯಕ ಮಹೇಲ ಜಯವರ್ಧನ್ ಅವರನ್ನೂ ಬಿಸಿಸಿಐ ಸಂಪರ್ಕಿಸಿತ್ತು ಎಂಬ ಮಾತಿದೆ. ಮುಂಬೈ ಇಂಡಿಯನ್ಸ್ ತಂಡದ ಹಾಲಿ ಕೋಚ್ ಆಗಿರುವ ಮಹೇಲ ಈ ಆಫರ್ ನಿರಾಕರಿಸಿದರು ಎಂಬ ಸುದ್ದಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments