Webdunia - Bharat's app for daily news and videos

Install App

ಟೀಂ ಇಂಡಿಯಾ ಈಗ ಒಡೆದ ಮನೆ, ರೋಹಿತ್ ಸ್ಥಾನದ ಮೇಲೆ ಕಣ್ಣಿಟ್ಟಿರುವ ಹಿರಿಯ ಆಟಗಾರ

Krishnaveni K
ಬುಧವಾರ, 1 ಜನವರಿ 2025 (11:17 IST)
ಸಿಡ್ನಿ: ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಈಗ ಒಡೆದ ಮನೆಯಂತಾಗಿದೆ ಎನ್ನಲಾಗಿದೆ. ರೋಹಿತ್ ಸ್ಥಾನದ ಮೇಲೆ ಓರ್ವ ಹಿರಿಯ ಆಟಗಾರ ಕಣ್ಣಿಟ್ಟಿದ್ದಾರೆ ಎಂದು ವರದಿಯಾಗಿದೆ.

ನ್ಯೂಜಿಲೆಂಡ್ ವಿರುದ್ಧ ಸರಣಿ ವೈಟ್ ವಾಶ್ ಅವಮಾನ, ಆಸ್ಟ್ರೇಲಿಯಾ ವಿರುದ್ಧ ಸತತ ಸೋಲು, ಬ್ಯಾಟಿಂಗ್ ವೈಫಲ್ಯ, ಡಬ್ಲ್ಯುಟಿಸಿ ಫೈನಲ್ ಅವಕಾಶ ಮಿಸ್ ಆಗಿರುವುದು ಟೀಂ ಇಂಡಿಯಾದಲ್ಲಿ ಒಡಕು ಮೂಡಿಸಿದೆ ಎನ್ನಲಾಗಿದೆ. ಜೊತೆಗೆ ತಂಡದ ಆಟಗಾರರ ಮೇಲೆ ಸ್ವತಃ ಕೋಚ್ ಗೌತಮ್ ಗಂಭೀರ್ ಆಕ್ರೋಶಗೊಂಡಿದ್ದಾರಂತೆ.

ರೋಹಿತ್ ಶರ್ಮಾ ನಾಯಕತ್ವಕ್ಕೆ ರಾಜೀನಾಮೆ ಕೊಡಲು ತಂಡದೊಳಗೇ ಒತ್ತಾಯವಿದೆ. ಇದೇ ಆಸ್ಟ್ರೇಲಿಯಾ ಸರಣಿಯ ನಡುವೆಯೇ ರೋಹಿತ್ ನಾಯಕತ್ವ ತ್ಯಜಿಸಿದರೂ ಅವರ ಸ್ಥಾನ ತುಂಬಲು ರೆಡಿ ಎಂದು ಓರ್ವ ಹಿರಿಯ ಆಟಗಾರನೇ ಹೇಳಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಆಟಗಾರ ಯಾರು ಎಂದು ಬಹಿರಂಗವಾಗಿಲ್ಲ.

ಎಲ್ಲಕ್ಕಿಂತ ಹೆಚ್ಚಾಗಿ ಕೋಚ್ ಗೌತಮ್ ಗಂಭೀರ್ ಚೇತೇಶ್ವರ ಪೂಜಾರರನ್ನು ಆಸೀಸ್ ಸರಣಿಗೆ ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಬಿಸಿಸಿಐ ಮುಂದೆ ಬೇಡಿಕೆಯಿಟ್ಟಿದ್ದರಂತೆ. ಪೂಜಾರ ಟೆಸ್ಟ್ ಕ್ರಿಕೆಟ್ ನ ಸ್ಪೆಷಲಿಸ್ಟ್ ಆಟಗಾರ. ಹಿರಿಯ ಆಟಗಾರನಿಗೆ ಆಸೀಸ್ ವಿರುದ್ಧ ಉತ್ತಮ ದಾಖಲೆಯಿದೆ. ಹೀಗಾಗಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕೆಂದು ಗಂಭೀರ್ ತುಂಬಾ ಒತ್ತಾಯಿಸಿದ್ದರಂತೆ. ಆದರೆ ಬಿಸಿಸಿಐ ಇದಕ್ಕೆ ಒಪ್ಪಿಲ್ಲ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments