Webdunia - Bharat's app for daily news and videos

Install App

ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕನಿಗೆ ನಿಷೇಧ ಶಿಕ್ಷೆ

Webdunia
ಗುರುವಾರ, 21 ಜೂನ್ 2018 (09:47 IST)
ದುಬೈ: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಆರೋಪಕ್ಕೆ ಸಿಲುಕಿದ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕ ದಿನೇಶ್ ಚಂಡಿಮಾಲ್ ಗೆ ನಿಷೇಧ ಶಿಕ್ಷೆ ವಿಧಿಸಲಾಗಿದೆ.

ಪಂದ್ಯದ ಎರಡನೇ ದಿನ ಸಿಹಿ ಪದಾರ್ಥವನ್ನು ಚೆಂಡಿಗೆ ಹಾಕಿ ಹೊಳಪುಗೊಳಿಸಲು ಯತ್ನಿಸಿದ್ದು ಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಈ ಆರೋಪದ ಬಗ್ಗೆ ಐಸಿಸಿ ತನಿಖೆ ನಡೆಸಿತ್ತು. ಆರೋಪ ಸಾಬೀತಾದ ಹಿನ್ನಲೆಯಲ್ಲಿ ಚಂಡಿಮಾಲ್ ಗೆ ಒಂದು ಟೆಸ್ಟ್ ಪಂದ್ಯದ ನಿಷೇಧ ಶಿಕ್ಷೆ ವಿಧಿಸಲಾಗಿದೆ.

ಈ ಬಗ್ಗೆ ಕನ್ನಡಿಗ, ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ನೇತೃತ್ವದ ಸಮಿತಿ ವಿಚಾರಣೆ ನಡೆಸಿ ಐಸಿಸಿಗೆ ವರದಿ ಸಲ್ಲಿಸಿತ್ತು. ಈ ವರದಿಯ ಆಧಾರದ ಮೇಲೆ 2 ಅಮಾನತು ಅಂಕ, 2 ನೇ ಟೆಸ್ಟ್ ಪಂದ್ಯದ ಸಂಪೂರ್ಣ ಶುಲ್ಕವನ್ನು ದಂಡವಾಗಿ ಭರಿಸುವಂತೆ ಆದೇಶಿಸಲಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಿದ 14ರ ಪೋರ: ಐಪಿಎಲ್‌ನಲ್ಲಿ ಸೂರ್ಯವಂಶಿ ವೈಭವ ಶುರು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

ಮುಂದಿನ ಸುದ್ದಿ
Show comments