Webdunia - Bharat's app for daily news and videos

Install App

ಡ್ರೆಸ್ಸಿಂಗ್ ರೂಂನ ಈ ವಾತಾವರಣಕ್ಕೆ ಕೋಚ್ ದ್ರಾವಿಡ್ ಕಾರಣ: ದಿನೇಶ್ ಕಾರ್ತಿಕ್ ಹೇಳಿಕೆ

Webdunia
ಶನಿವಾರ, 18 ಜೂನ್ 2022 (09:10 IST)
ರಾಜ್ ಕೋಟ್: ದ.ಆಫ್ರಿಕಾ ವಿರುದ್ಧ ನಾಲ್ಕನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ತಂಡದ ಗೆಲುವಿನ ರೂವಾರಿಯಾದ ಪಂದ್ಯಶ್ರೇಷ್ಠ ದಿನೇಶ್ ಕಾರ್ತಿಕ್ ಕೋಚ್ ದ್ರಾವಿಡ್ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ.

ಪಂದ್ಯದ ಬಳಿಕ ಪ್ರಶಸ್ತಿ ಸ್ವೀಕರಿಸುವಾಗ ಮಾತನಾಡಿದ ದಿನೇಶ್ ಕಾರ್ತಿಕ್ ಡ್ರೆಸ್ಸಿಂಗ್ ರೂಂನಲ್ಲಿ ಈಗಿರುವ ವಾತಾವರಣಕ್ಕೆ ಕೋಚ್ ರಾಹುಲ್ ದ್ರಾವಿಡೇ ಕಾರಣ ಎಂದಿದ್ದಾರೆ.

‘ಮೂರು ಮತ್ತು ನಾಲ್ಕನೇ ಪಂದ್ಯದಲ್ಲಿ ಒತ್ತಡವನ್ನು ಅರಗಿಸಿಕೊಂಡ ನಮ್ಮ ಪರಿ ನಿಜಕ್ಕೂ ಮೆಚ್ಚುವಂತದ್ದು. ಇದಕ್ಕೆಲ್ಲಾ ಕಾರಣ ಕೋಚ್ ರಾಹುಲ್ ದ್ರಾವಿಡ್. ಡ್ರೆಸ್ಸಿಂಗ್ ರೂಂನಲ್ಲಿ ಈಗ ಒಂದು ರೀತಿಯ ಶಾಂತತೆಯಿದೆ. ಒತ್ತಡವನ್ನು ನಿಭಾಯಿಸಲು ಇದು ಸಹಾಯಕ. ಸ್ಪಷ್ಟತೆ ಮತ್ತು ಶಾಂತ ವಾತಾವರಣದಿಂದ ನಮಗೆ ಲಾಭವಾಗುತ್ತಿದೆ. ಇದರ ಕ್ರೆಡಿಟ್ ಕೋಚ್ ರಾಹುಲ್ ದ್ರಾವಿಡ್ ಗೆ ಸಲ್ಲಬೇಕು’ ಎಂದಿದ್ದಾರೆ ದಿನೇಶ್ ಕಾರ್ತಿಕ್. ಅಲ್ಲದೆ, ಮುಂದಿನ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಆರ್ ಸಿಬಿ ಪರ ಆಡುತ್ತಿದ್ದ ಕಾರಣಕ್ಕೆ ಇದು ನನ್ನ ತವರು ಮನೆಯಿದ್ದಂತೆ ಎಂದು ದಿನೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments