ಡ್ರೆಸ್ಸಿಂಗ್ ರೂಂನ ಈ ವಾತಾವರಣಕ್ಕೆ ಕೋಚ್ ದ್ರಾವಿಡ್ ಕಾರಣ: ದಿನೇಶ್ ಕಾರ್ತಿಕ್ ಹೇಳಿಕೆ

Webdunia
ಶನಿವಾರ, 18 ಜೂನ್ 2022 (09:10 IST)
ರಾಜ್ ಕೋಟ್: ದ.ಆಫ್ರಿಕಾ ವಿರುದ್ಧ ನಾಲ್ಕನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ತಂಡದ ಗೆಲುವಿನ ರೂವಾರಿಯಾದ ಪಂದ್ಯಶ್ರೇಷ್ಠ ದಿನೇಶ್ ಕಾರ್ತಿಕ್ ಕೋಚ್ ದ್ರಾವಿಡ್ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ.

ಪಂದ್ಯದ ಬಳಿಕ ಪ್ರಶಸ್ತಿ ಸ್ವೀಕರಿಸುವಾಗ ಮಾತನಾಡಿದ ದಿನೇಶ್ ಕಾರ್ತಿಕ್ ಡ್ರೆಸ್ಸಿಂಗ್ ರೂಂನಲ್ಲಿ ಈಗಿರುವ ವಾತಾವರಣಕ್ಕೆ ಕೋಚ್ ರಾಹುಲ್ ದ್ರಾವಿಡೇ ಕಾರಣ ಎಂದಿದ್ದಾರೆ.

‘ಮೂರು ಮತ್ತು ನಾಲ್ಕನೇ ಪಂದ್ಯದಲ್ಲಿ ಒತ್ತಡವನ್ನು ಅರಗಿಸಿಕೊಂಡ ನಮ್ಮ ಪರಿ ನಿಜಕ್ಕೂ ಮೆಚ್ಚುವಂತದ್ದು. ಇದಕ್ಕೆಲ್ಲಾ ಕಾರಣ ಕೋಚ್ ರಾಹುಲ್ ದ್ರಾವಿಡ್. ಡ್ರೆಸ್ಸಿಂಗ್ ರೂಂನಲ್ಲಿ ಈಗ ಒಂದು ರೀತಿಯ ಶಾಂತತೆಯಿದೆ. ಒತ್ತಡವನ್ನು ನಿಭಾಯಿಸಲು ಇದು ಸಹಾಯಕ. ಸ್ಪಷ್ಟತೆ ಮತ್ತು ಶಾಂತ ವಾತಾವರಣದಿಂದ ನಮಗೆ ಲಾಭವಾಗುತ್ತಿದೆ. ಇದರ ಕ್ರೆಡಿಟ್ ಕೋಚ್ ರಾಹುಲ್ ದ್ರಾವಿಡ್ ಗೆ ಸಲ್ಲಬೇಕು’ ಎಂದಿದ್ದಾರೆ ದಿನೇಶ್ ಕಾರ್ತಿಕ್. ಅಲ್ಲದೆ, ಮುಂದಿನ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಆರ್ ಸಿಬಿ ಪರ ಆಡುತ್ತಿದ್ದ ಕಾರಣಕ್ಕೆ ಇದು ನನ್ನ ತವರು ಮನೆಯಿದ್ದಂತೆ ಎಂದು ದಿನೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments