Webdunia - Bharat's app for daily news and videos

Install App

ಧೋನಿಗಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಕಳೆದುಕೊಂಡೆ ಎಂದ ಕ್ರಿಕೆಟಿಗ ಯಾರು ಗೊತ್ತಾ?

Webdunia
ಶುಕ್ರವಾರ, 15 ಜೂನ್ 2018 (08:48 IST)
ಬೆಂಗಳೂರು: ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವುದೇ ಕ್ರಿಕೆಟಿಗರಿಗೆ ಸವಾಲಿನ ಕೆಲಸ. ಹಾಗಿರುವಾಗ ಸ್ಥಾನ ಕಳೆದುಕೊಂಡಿದ್ದಕ್ಕೆ ನಿರಾಶೆ ಪಡುವ ಬದಲು ವಿಕೆಟ್ ಕೀಪರ್ ಬ್ಯಾಟ್ಸ್ ‍ಮನ್ ದಿನೇಶ್ ಕಾರ್ತಿಕ್ ಹೆಮ್ಮೆ ಪಟ್ಟುಕೊಂಡಿದ್ದಾರೆ!

ಧೋನಿಗಿಂತ ಮೊದಲೇ ಪ್ರವರ್ಧಮಾನಕ್ಕೆ ಬಂದರೂ ದಿನೇಶ್ ಕಾರ್ತಿಕ್ ಗೆ ಹೆಚ್ಚು ಅವಕಾಶ ಸಿಗಲಿಲ್ಲ. ಇದಕ್ಕೆ ಕಾರಣ ಧೋನಿ ಭಾರತ ತಂಡದ ಖಾಯಂ ವಿಕೆಟ್ ಕೀಪರ್ ಆಗಿ ಮಿಂಚಿದ್ದು. ಆದರೆ ಹಾಗಂತ ಕಾರ್ತಿಕ್ ಗೆ ಬೇಸರವಿಲ್ಲವಂತೆ.

ಇದೀಗ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಬಹುದಿನಗಳ ನಂತರ ಟೀಂ ಇಂಡಿಯಾ ಟೆಸ್ಟ್ ತಂಡವನ್ನು ಕೂಡಿಕೊಂಡಿರುವ ದಿನೇಶ್ ಕಾರ್ತಿಕ್ ‘ನಾನು ಹಿಂದೆಲ್ಲಾ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಕ್ಕೆ ಬೇಸರವಿಲ್ಲ. ನಾನು ಒಬ್ಬ ಸಾಮಾನ್ಯ ಆಟಗಾರನಿಗೆ ಸ್ಥಾನ ಕಳೆದುಕೊಂಡಿರಲಿಲ್ಲ. ಧೋನಿ ಎಂಬ ಮಹಾನ್ ಆಟಗಾರನಿಗಾಗಿ ಸ್ಥಾನ ಕಳೆದುಕೊಂಡೆ’ ಎಂದು ಹೆಮ್ಮೆಯಿಂದಲೇ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments