Daily Horoscope

ಬಿಸಿಸಿಐ ಆಯ್ಕೆಗಾರರ ಪ್ಲ್ಯಾನ್ ಗೆ ತಣ್ಣೀರೆರಚಿದ ಕೋಚ್ ದ್ರಾವಿಡ್, ವಿರಾಟ್ ಕೊಹ್ಲಿ

Webdunia
ಗುರುವಾರ, 9 ಡಿಸೆಂಬರ್ 2021 (09:15 IST)
ಮುಂಬೈ: ಎಲ್ಲಾ ಸರಿ ಹೋಗಿದ್ದರೆ ದ.ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಟೆಸ್ಟ್ ತಂಡದ ಜೊತೆಗೇ ಬಿಸಿಸಿಐ ಆಯ್ಕೆಗಾರರು ಪ್ರಕಟಿಸಬೇಕಿತ್ತು. ಆದರೆ ಅದಕ್ಕೆ ಕೋಚ್ ದ್ರಾವಿಡ್, ವಿರಾಟ್ ಕೊಹ್ಲಿ ಬ್ರೇಕ್ ಹಾಕಿದ್ದಾರೆ.

ದಕ್ಷಿಣಾ ಆಫ್ರಿಕಾ ವಿರುದ್ಧ ಏಕದಿನ ಸರಣಿ ನಡೆಯಲಿರುವುದು ಜನವರಿ 19 ರಿಂದ. ಅದಕ್ಕೆ ಇನ್ನೂ ಒಂದು ತಿಂಗಳಿಗಿಂತಲೂ ಹೆಚ್ಚು ಸಮಯಾವಕಾಶವಿದೆ. ಈ ನಡುವೆ ವಿಜಯ್ ಹಜಾರೆ ಟ್ರೋಫಿ ನಡೆಯಲಿದ್ದು, ಉತ್ತಮ ಆಟ ಪ್ರದರ್ಶಿಸಿದ ಪ್ರತಿಭಾವಂತರನ್ನು ಟೀಂ ಇಂಡಿಯಾಗೆ ಆಯ್ಕೆ ಮಾಡಬಹುದಾಗಿದೆ.

ಹೀಗಾಗಿ ದ್ರಾವಿಡ್ ಮತ್ತು ಕೊಹ್ಲಿ ಈಗಲೇ ತಂಡವನ್ನು ಆಯ್ಕೆ ಮಾಡುವುದು ಬೇಡ ಎಂದು ಖಡಕ್ ನಿರ್ಧಾರ ತಿಳಿಸಿದರು ಎನ್ನಲಾಗಿದೆ. ಹೀಗಾಗಿ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ಕೆಲವು ದಿನಗಳ ಬಳಿಕ ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡಲು ನಿರ್ಧರಿಸಿತು ಎನ್ನಲಾಗಿದೆ. ಕೇವಲ ಏಕದಿನ ನಾಯಕನ ಬದಲಾವಣೆ ಮಾತ್ರ ಮಾಡಿ ಮುಂದಿನ ದಿನಗಳಲ್ಲಿ ಏಕದಿನ ಸರಣಿಗೆ ತಂಡ ಘೋಷಿಸಲು ತೀರ್ಮಾನಿಸಲಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments