Webdunia - Bharat's app for daily news and videos

Install App

ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್ ತ್ಯಜಿಸಿದ ದ್ರಾವಿಡ್, ರೋಹಿತ್, ಕೊಹ್ಲಿ! ಕಾರಣ ಬಯಲು

Webdunia
ಬುಧವಾರ, 9 ನವೆಂಬರ್ 2022 (08:30 IST)
ಅಡಿಲೇಡ್: ಟಿ20 ವಿಶ್ವಕಪ್ ಆಡಲು ಆಸ್ಟ್ರೇಲಿಯಾದಲ್ಲಿರುವ ಟೀಂ ಇಂಡಿಯಾ ತನ್ನ ಯಾವುದೇ ಆಟಗಾರನಿಗೆ ಗಾಯ, ಮತ್ತಿತರ ಸಮಸ್ಯೆಗಳಾಗದಂತೆ ಅತೀವ ಎಚ್ಚರಿಕೆ ವಹಿಸಿದೆ.

ಸಾಮಾನ್ಯವಾಗಿ ಟೀಂ ಇಂಡಿಯಾ ನಾಯಕ, ಕೋಚ್, ದಿಗ್ಗಜ ಕ್ರಿಕೆಟಿಗರಿಗೆ ವಿಮಾನ ಪ್ರಯಾಣ ವೇಳೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಸಿಗುತ್ತದೆ. ಅಂತಹ ಆಸನಗಳಲ್ಲಿ ಕಾಲು ಚಾಚಿ ಆರಾಮವಾಗಿ ಕುಳಿತು ಪ್ರಯಾಣಿಸಬಹುದು. ಈ ಸೌಲಭ್ಯ ಟೀಂ ಇಂಡಿಯಾ ಕೋಚ್ ದ್ರಾವಿಡ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗಿದೆ.

ಆದರೆ ಇದೀಗ ವಿಶ್ವಕಪ್ ವೇಳೆ ಒಂದು ಕಡೆಯಿಂದ ಇನ್ನೊಂದು ಕಡೆಗೆ ವಿಮಾನ ಪ್ರಯಾಣ ಮಾಡುವಾಗ ದ್ರಾವಿಡ್, ರೋಹಿತ್, ಕೊಹ್ಲಿ ತಮಗೆ ಮೀಸಲಿರುವ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ನ್ನು ವೇಗಿಗಳಿಗೆ ಬಿಟ್ಟುಕೊಟ್ಟಿದ್ದಾರಂತೆ. ಅದಕ್ಕೆ ಕಾರಣ ವೇಗಿಗಳು ಮೈದಾನದಲ್ಲಿ ಹೆಚ್ಚು ಓಡಬೇಕಾಗುತ್ತದೆ. ಅವರ ಕಾಲಿಗೆ ಪ್ರಯಾಣದ ವೇಳೆಯೂ ವಿಶ್ರಾಂತಿ ಸಿಗುವಂತೆ ಮಾಡಬೇಕು. ಅವರಿಗೆ ಯಾವುದೇ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಟೀಂ ಇಂಡಿಯಾ ದಿಗ್ಗಜರು ತಮ್ಮ ಟಿಕೆಟ್ ನ್ನು ವೇಗಿಗಳಾದ ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಅರ್ಷ್ ದೀಪ್ ಸಿಂಗ್ ಮುಂತಾದವರಿಗೆ ಬಿಟ್ಟುಕೊಟ್ಟಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments