Webdunia - Bharat's app for daily news and videos

Install App

ಶ್ರೇಯಸ್ ಅಯ್ಯರ್ ವಿಚಾರಕ್ಕೆ ಟೀಕೆಗೊಳಗಾದ ದ್ರಾವಿಡ್, ರೋಹಿತ್

Webdunia
ಗುರುವಾರ, 4 ಆಗಸ್ಟ್ 2022 (09:30 IST)
ಮುಂಬೈ: ಟೀಂ ಇಂಡಿಯಾದ ಇತ್ತೀಚೆಗಿನ ಆಯ್ಕೆ ವಿಚಾರಗಳು ಮಾಜಿ ಕ್ರಿಕೆಟಿಗರು, ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗುತ್ತಿದೆ.

ಸಾಕಷ್ಟು ಅವಕಾಶ ಸಿಕ್ಕಿದರೂ ಹೇಳಿಕೊಳ್ಳುವ ಬ್ಯಾಟಿಂಗ್ ಮಾಡದ ಶ್ರೇಯಸ್ ಅಯ್ಯರ್ ಗೆ ಪದೇ ಪದೇ ಅವಕಾಶ ನೀಡುತ್ತಿರುವುದಕ್ಕೆ ಕೋಚ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾರನ್ನು ನೆಟ್ಟಿಗರು ಟೀಕಿಸಿದ್ದಾರೆ.

ಇಶಾನ್ ಕಿಶನ್, ಸಂಜು ಸ್ಯಾಮ್ಸನ್ ರಂತಹ ಪ್ರತಿಭಾವಂತ, ಟಿ20 ಕ್ರಿಕೆಟ್ ಗೆ ಹೇಳಿ ಮಾಡಿಸಿದ ಆಟಗಾರರಿಗೆ ಅವಕಾಶ ಕೊಡದೇ ಬಾಲ್ ವ್ಯರ್ಥ ಮಾಡಿ ಕಳಪೆ ಮೊತ್ತಕ್ಕೆ ಔಟಾಗುವ ಶ್ರೇಯಸ್ ಅಯ್ಯರ್ ಗೆ ಪದೇ ಪದೇ ಅವಕಾಶ ನೀಡುತ್ತಿರುವುದಕ್ಕೆ ಟೀಂ ಮ್ಯಾನೇಜ್ ಮೆಂಟ್ ನ್ನು ನೆಟ್ಟಿಗರು ಟೀಕಿಸುತ್ತಿದ್ದಾರೆ. ಐಪಿಎಲ್ ನಲ್ಲಿ ಮೂರು ಶತಕ ಗಳಿಸಿದ ದಾಖಲೆ ಹೊಂದಿರುವ ಸಂಜು ಸ್ಯಾಮ್ಸನ್, ಟಿ20 ಫಾರ್ಮ್ಯಾಟ್ ನಲ್ಲಿ ಅವಕಾಶ ಸಿಕ್ಕಾಗಲೆಲ್ಲಾ ಉತ್ತಮ ಬ್ಯಾಟಿಂಗ್ ಮಾಡಿರುವ ಇಶಾನ್ ಕಿಶನ್ ವೃತ್ತಿ ಜೀವನವನ್ನು ಹಾಳು ಮಾಡಬೇಡಿ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments