Webdunia - Bharat's app for daily news and videos

Install App

70 ವರ್ಷ ಮೀರಿದ ಪವಾರ್, ಶ್ರೀನಿವಾಸನ್ ಮನೆಗೆ, ಎಚ್‌ಪಿಸಿಎ ತ್ಯಜಿಸುವ ಠಾಕುರ್

Webdunia
ಸೋಮವಾರ, 18 ಜುಲೈ 2016 (19:46 IST)
ಬಿಸಿಸಿಐ ಪದಾಧಿಕಾರಿಗಳಲ್ಲಿ 70 ವರ್ಷ ವಯಸ್ಸಿನ ಗಡಿ ದಾಟಿದವರಿಗೆ ಕೊಕ್ ನೀಡಬೇಕೆಂಬ ಲೋಧಾ ಸಮಿತಿಯ ವರದಿಯನ್ನು ಒಪ್ಪಿಕೊಂಡ ಸುಪ್ರೀಂಕೋರ್ಟ್ ತೀರ್ಪಿನಿಂದ  ಹಿರಿಯ ಕ್ರಿಕೆಟ್ ಆಡಳಿತಗಾರರಾದ ಶರದ್ ಪವಾರ್, ಎನ್. ಶ್ರೀನಿವಾಸನ್ ಮತ್ತು ನಿರಂಜನ್ ಶಾಹ್ ಮುಂತಾದವರು ಮನೆಗೆ ತೆರಳಬೇಕಾಗಿದೆ.

ಲೋಧಾ ತೀರ್ಪಿನ ಅನ್ವಯ ಸುಪ್ರೀಂಕೋರ್ಟ್ ತೀರ್ಪಿನಿಂದ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕುರ್(ಹಿಮಾಚಲ ಪ್ರದೇಶ), ಕಾರ್ಯದರ್ಶಿ ಅಜಯ್ ಶಿರ್ಕೆ( ಮಹಾರಾಷ್ಟ್ರ), ಕೋಶಾಧಿಕಾರಿ ಅನಿರುಧ್ ಚೌಧರಿ(ಹರ್ಯಾಣ) ಮತ್ತು ಜಂಟಿ ಕಾರ್ಯದರ್ಶಿ ಅಮಿತಾಬ್ ಚೌಧರಿ(ಜಾರ್ಖಂಡ್) ಆಯಾ ರಾಜ್ಯಸಂಸ್ಥೆಗಳಲ್ಲಿ  ಹಿತಾಸಕ್ತಿ ಸಂಘರ್ಷ ತಪ್ಪಿಸುವುದಕ್ಕಾಗಿ ರಾಜೀನಾಮೆ ನೀಡಬೇಕಾಗಿದೆ.
 
ಮಾಜಿ ಬಿಸಿಸಿಐ ಅಧ್ಯಕ್ಷ ಪವಾರ್ ಅವರಿಗೆ 75 ವರ್ಷಗಳಾಗಿದ್ದು, ತಮಿಳುನಾಡಿನ ಶ್ರೀನಿವಾಸನ್ ಅವರಿಗೆ 71 ವರ್ಷಗಳಾಗಿವೆ. ಇಬ್ಬರೂ ಮುಂಬೈ ಮತ್ತು ತಮಿಳುನಾಡು ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಈಡನ್‌ನಲ್ಲಿ ಕೊನೆಯ ಪಂದ್ಯದಲ್ಲಿ ಮಿಂಚಿದ ಧೋನಿ: ಕೋಲ್ಕತ್ತ ವಿರುದ್ಧ ಚೆನ್ನೈ ತಂಡಕ್ಕೆ ರೋಚಕ ಜಯ

Operation Sindoor: ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಧರ್ಮಶಾಲಾದ ಐಪಿಎಲ್‌ ಪಂದ್ಯ ಮುಂಬೈಗೆ ಸ್ಥಳಾಂತರ

Rohit Sharma Retirement: ನಾಯಕತ್ವದಿಂದ ಕೆಳಗಿಳಿಸಿದ ಬೆನ್ನಲ್ಲೇ ಟೆಸ್ಟ್‌ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ರೋಹಿತ್ ಶರ್ಮಾ

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

ಮುಂದಿನ ಸುದ್ದಿ
Show comments