Webdunia - Bharat's app for daily news and videos

Install App

ದ್ವಿತೀಯ ಟಿ20 ಪಂದ್ಯದಲ್ಲಿ ಕಳಪೆ ಅಂಪಾಯರಿಂಗ್ ಮಾಡಿದ ಅಂಪಾಯರ್ ಗಳ ವಿರುದ್ಧ ದೂರು ನೀಡಲು ಇಂಗ್ಲೆಂಡ್ ನಿರ್ಧಾರ

Webdunia
ಸೋಮವಾರ, 30 ಜನವರಿ 2017 (10:58 IST)
ನಾಗ್ಪುರ: ಭಾರತದ ವಿರುದ್ಧ ದ್ವಿತೀಯ ಟಿ20 ಪಂದ್ಯ ಸೋತ ಹತಾಶೆಯಲ್ಲಿರುವ ಇಂಗ್ಲೆಂಡ್ ತಂಡ ಕಳಪೆ ತೀರ್ಪು ನೀಡಿದ ಅಂಪಾಯರ್ ಗಳ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದೆ.

 
ಈ ಪಂದ್ಯವನ್ನು ಗೆದ್ದಿದ್ದರೆ ಇಂಗ್ಲೆಂಡ್ ಸರಣಿ ಗೆಲ್ಲುತ್ತಿತ್ತು. ಆದರೆ ಈ ಸರಣಿಯಲ್ಲಿ ಅಂಪಾಯರ್ ಗಳ ಕಳಪೆ ತೀರ್ಪಿನಿಂದಾಗಿ ಹಲವು ತೀರ್ಪುಗಳು ತಮ್ಮ ವಿರುದ್ಧವಾಗಿವೆ ಎಂದು ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಹತಾಶೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮ್ಯಾಚ್ ರೆಫರಿಗೆ ಅಂಪಾಯರ್ ಗಳ ವಿರುದ್ಧ ಕಳಪೆ ಎಂದು ದೂರು ನೀಡಲು ನಿರ್ಧರಿಸಿದ್ದಾರೆ.

ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಬ್ಯಾಟ್ ತುದಿಗೆ ಬಾಲ್ ತಗುಲಿದ್ದರೂ ಅಂಪಾಯರ್ ಶಂಸುದ್ದೀನ್ ಎಲ್ ಬಿಡಬ್ಲ್ಯು ತೀರ್ಪು ನೀಡಿರುವುದು ಮಾರ್ಗನ್ ಅಸಮಾಧಾನಕ್ಕೆ ಕಾರಣವಾಗಿದೆ. ಈ ಒಂದು ತಪ್ಪು ನಿರ್ಧಾರದಿಂದಾಗಿ ನಮ್ಮ ಗೆಲುವಿನ ಅವಕಾಶ ಹಾಳಾಯಿತು ಎನ್ನುವುದು ಅವರ ಆಕ್ರೋಶಕ್ಕೆ ಕಾರಣ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

ಮುಂದಿನ ಸುದ್ದಿ
Show comments