Webdunia - Bharat's app for daily news and videos

Install App

ಟೀಂ ಇಂಡಿಯಾ ಕೊಟ್ಟ ಏಟಿನಿಂದ ಮೇಲೇಳಲು ಇಂಗ್ಲೆಂಡ್ ಗೆ ಸೂಪರ್ ಮ್ಯಾನ್ ಬೇಕು!

Webdunia
ಸೋಮವಾರ, 23 ಆಗಸ್ಟ್ 2021 (10:50 IST)
ಲಂಡನ್: ಲಾರ್ಡ್ಸ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಕೊನೆಯ ದಿನ ಅದ್ಭುತ ಕಮ್ ಬ್ಯಾಕ್ ಮಾಡಿ ಪಂದ್ಯ ಗೆದ್ದುಕೊಂಡ ಟೀಂ ಇಂಡಿಯಾ ಎದುರಾಳಿಯನ್ನು ಮಾನಸಿಕವಾಗಿ ಕುಗ್ಗಿಸಿದೆ.


ಟೀಂ ಇಂಡಿಯಾ ಎದುರಾಳಿ ಇಂಗ್ಲೆಂಡ್ ಗೆ ಕೊಟ್ಟ ಈ ಏಟಿನಿಂದ ಚೇತರಿಸಿಕೊಂಡು ಕಮ್ ಬ್ಯಾಕ್‍ ಮಾಡಬೇಕಾದರೆ ಅವರಿಗೆ ಸೂಪರ್ ಮ್ಯಾನ್ ಪವರ್ ಬೇಕು ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

‘ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿಗೆ ಮಾನಸಿಕವಾಗಿ ಚೇತರಿಸಲಾಗದ ಏಟು ಕೊಟ್ಟಿದೆ. ಅವರಿಗೆ ಈಗ ಸೂಪರ್ ಮ್ಯಾನ್ ಪವರ್ ಬೇಕು. ಹಾಗಿದ್ದರೂ ಕ್ರಿಕೆಟ್ ಅನಿಶ್ಚಿತತೆಯ ಆಟ. ಇಲ್ಲಿ ಏನನ್ನೂ ಮೊದಲೇ ಹೇಳಲಾಗದು’ ಎಂದು ಗವಾಸ್ಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments