Webdunia - Bharat's app for daily news and videos

Install App

ಫಾಲೋ ಆನ್ ಭೀತಿಯಲ್ಲಿರುವ ಶ್ರೀಲಂಕಾಕ್ಕೆ ಮಾಜಿ ನಾಯಕನೇ ಆಸರೆ!

Webdunia
ಶುಕ್ರವಾರ, 28 ಜುಲೈ 2017 (09:39 IST)
ಗಾಲೆ: ಭಾರತದ ಬೃಹತ್ ಮೊತ್ತ ನೋಡಿಯೇ ಶ್ರೀಲಂಕಾ ಮಾನಸಿಕವಾಗಿ ಕುಸಿದಿರಬೇಕು. ಹೀಗಾಗಿ ಪ್ರಥಮ ಟೆಸ್ಟ್ ನಲ್ಲಿ ಕೇವಲ 154 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಫಾಲೋ ಆನ್ ಭೀತಿಗೆ ಸಿಲುಕಿದೆ.


ಸದ್ಯಕ್ಕೆ ಶ್ರೀಲಂಕಾ ಫಾಲೋ ಆನ್ ತಪ್ಪಿಸಲು ಇನ್ನೂ 247 ರನ್ ಗಳಿಸಬೇಕು. ಅದು ಉಳಿದ ಐದು ವಿಕೆಟ್ ಗಳಿಂದ. ಆ ಪೈಕಿ ಅಸೇಲ ಗುಣರತ್ನೆ ಗಾಯಗೊಂಡಿರುವುದರಿಂದ  ನಾಲ್ಕು ಮಂದಿ ಬ್ಯಾಟ್ಸ್ ಮನ್ ಈ ರನ್ ಗಳಿಸಬೇಕಾಗಿದೆ.

ಶ್ರೀಲಂಕಾಕ್ಕಿರುವ ಏಕೈಕ ಆಸರೆ ಮಾಜಿ ನಾಯಕ ಆಂಜಲೋ ಮ್ಯಾಥ್ಯೂಸ್. 54 ರನ್ ಗಳಿಸಿ ಕ್ರೀಸ್ ನಲ್ಲಿರುವ ಮ್ಯಾಥ್ಯೂಸ್ ಗೆ ಪೆರೆರಾ 6 ರನ್ ಗಳಿಸಿ ಸಾಥ್ ನೀಡುತ್ತಿದ್ದಾರೆ. ಆದರೆ ಲಂಕಾದ ದುರದೃಷ್ಟವೇನೋ ಎಂಬಂತೆ ನಿನ್ನೆ ರಾತ್ರಿ ಮಳೆ ಸುರಿದಿದ್ದರಿಂದ ಮೈದಾನ ಕೊಂಚ ಒದ್ದೆಯಾಗಿದೆ. ಪಿಚ್ ಇನ್ನಷ್ಟು ಸ್ಪಿನ್ನರ್ ಗಳ ಸ್ನೇಹಿಯಾಗಿದೆ. ಬಾಲ್ ಬೇಗನೇ ಬೌಂಡರಿ ಗೆರೆ ದಾಟದು.

ಹೀಗಾಗಿ ಸಂಕಟಗಳ ಮೇಲೆ ಬರೆ ಎಳೆದಂತಾಗಿದೆ. ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ಗೆ ಗಾಳಿ ಸಹಾಯ ಮಾಡುತ್ತಿದೆ. ಹೀಗಾಗಿ ಸುಲಭವಾಗಿ ಬಾಲ್ ಸ್ವಿಂಗ್ ಮಾಡುತ್ತಿದ್ದಾರೆ. ಪಿಚ್ ಕೊಂಚ ಬಿರುಕು ಮೂಡುತ್ತಿರುವುದರಿಂದ ಸ್ಪಿನ್ ಜೋಡಿ ಅಶ್ವಿನ್ ಮತ್ತು ಜಡೇಜಾಗೆ ಸಹಕಾರಿಯಾಗಿದೆ.

ಇದನ್ನೂ ಓದಿ..  ಇಂದಿನಿಂದ ಲೇ ಪಂಗಾ ಎನ್ನಿ..!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮುಂದಿನ ಸುದ್ದಿ
Show comments