ಐಸಿಸಿ ಮೇಲೆ ಮಾಜಿ ಕ್ರಿಕೆಟಿಗರ ಕೆಂಗಣ್ಣು

Webdunia
ಗುರುವಾರ, 24 ಜೂನ್ 2021 (09:54 IST)
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವನ್ನು ಮಳೆಯ ನಡುವೆ ಇಂಗ್ಲೆಂಡ್ ನ ಸೌಥಾಂಪ್ಟನ್ ನಲ್ಲಿ ನಡೆಸಿ ಅವಾಂತರ ಮಾಡಿದ ಐಸಿಸಿ ಮೇಲೆ ಮಾಜಿ ಕ್ರಿಕೆಟಿಗರು ಗರಂ ಆಗಿದ್ದಾರೆ.


ಪ್ರತಿಷ್ಠಿತ ಐಸಿಸಿ ಟೂರ್ನಿಯ ಫೈನಲ್ ಪಂದ್ಯ, ಅದರಲ್ಲೂ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಪಂದ್ಯವನ್ನು ಇಂತಹ ತಾಣದಲ್ಲಿ ನಡೆಸಿರುವುದು ಮಾಜಿ ಕ್ರಿಕೆಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಟೆಸ್ಟ್ ಕ್ರಿಕೆಟ್ ನ ರೋಚಕತೆ ಹೆಚ್ಚಿಸುವ ಸಲುವಾಗಿಯೇ ಈ ಕೂಟ ನಡೆಸಲಾಗುತ್ತಿದೆ.

ಆದರೆ ಮಳೆಯಿಂದಾಗಿ ಆಟದ ರೋಚಕತೆಯೂ ನೀರುಪಾಲಾಗಿದೆ. ಜೊತೆಗೆ ಒಂದು ತಂಡಕ್ಕೆ ಅನ್ಯಾಯವಾಗುತ್ತದೆ. ಪೂರ್ವ ಯೋಜನೆಯಿಲ್ಲದೇ ಇಂತಹ ತಾಣದಲ್ಲಿ ಕೂಟ ನಡೆಸಿರುವುದು ಸರಿಯಲ್ಲ ಎಂದು ಮಾಜಿ ಕ್ರಿಕೆಟಿಗರಾದ ವಿವಿಎಸ್ ಲಕ್ಷ್ಮಣ್, ಆಕಾಶ್ ಚೋಪ್ರಾ, ಸಂಜಯ್ ಬಂಗಾರ್, ಕಿವೀಸ್ ಮಾಜಿ ವೇಗಿ ಶೇನ್ ಬಾಂಡ್ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಕ್ರಿಕೆಟ್ ತಾಳ್ಮೆಯನ್ನು ಪರೀಕ್ಷಿಸುತ್ತದೆ: ಮಗ ಅರ್ಜುನ್ ಚೊಚ್ಚಲ ಪ್ರದರ್ಶನಕ್ಕೆ ಫುಲ್ ಖುಷ್ ಆದ ಸಚಿನ್ ತೆಂಡೂಲ್ಕರ್‌

ಮುಂದಿನ ಸುದ್ದಿ
Show comments