ಐಸಿಸಿ ಮೇಲೆ ಮಾಜಿ ಕ್ರಿಕೆಟಿಗರ ಕೆಂಗಣ್ಣು

Webdunia
ಗುರುವಾರ, 24 ಜೂನ್ 2021 (09:54 IST)
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವನ್ನು ಮಳೆಯ ನಡುವೆ ಇಂಗ್ಲೆಂಡ್ ನ ಸೌಥಾಂಪ್ಟನ್ ನಲ್ಲಿ ನಡೆಸಿ ಅವಾಂತರ ಮಾಡಿದ ಐಸಿಸಿ ಮೇಲೆ ಮಾಜಿ ಕ್ರಿಕೆಟಿಗರು ಗರಂ ಆಗಿದ್ದಾರೆ.


ಪ್ರತಿಷ್ಠಿತ ಐಸಿಸಿ ಟೂರ್ನಿಯ ಫೈನಲ್ ಪಂದ್ಯ, ಅದರಲ್ಲೂ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಪಂದ್ಯವನ್ನು ಇಂತಹ ತಾಣದಲ್ಲಿ ನಡೆಸಿರುವುದು ಮಾಜಿ ಕ್ರಿಕೆಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಟೆಸ್ಟ್ ಕ್ರಿಕೆಟ್ ನ ರೋಚಕತೆ ಹೆಚ್ಚಿಸುವ ಸಲುವಾಗಿಯೇ ಈ ಕೂಟ ನಡೆಸಲಾಗುತ್ತಿದೆ.

ಆದರೆ ಮಳೆಯಿಂದಾಗಿ ಆಟದ ರೋಚಕತೆಯೂ ನೀರುಪಾಲಾಗಿದೆ. ಜೊತೆಗೆ ಒಂದು ತಂಡಕ್ಕೆ ಅನ್ಯಾಯವಾಗುತ್ತದೆ. ಪೂರ್ವ ಯೋಜನೆಯಿಲ್ಲದೇ ಇಂತಹ ತಾಣದಲ್ಲಿ ಕೂಟ ನಡೆಸಿರುವುದು ಸರಿಯಲ್ಲ ಎಂದು ಮಾಜಿ ಕ್ರಿಕೆಟಿಗರಾದ ವಿವಿಎಸ್ ಲಕ್ಷ್ಮಣ್, ಆಕಾಶ್ ಚೋಪ್ರಾ, ಸಂಜಯ್ ಬಂಗಾರ್, ಕಿವೀಸ್ ಮಾಜಿ ವೇಗಿ ಶೇನ್ ಬಾಂಡ್ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

IND VS ENG: ಭಾರತಕ್ಕೆ ಇಂಗ್ಲೆಂಡ್‌ ಕಠಿಣ ಸವಾಲು: ನಿರಾಸೆ ಮೂಡಿಸಿದ ರೋ–ಕೊ ಜೋಡಿ

IND vs ENG: ಈ ಲೈನ್ ಚೆನ್ನಾಗಿದೆ ಮಗಾ.. ಕೆಎಲ್ ರಾಹುಲ್, ಪ್ರಸಿದ್ಧ ಕೃಷ್ಣ ಕನ್ನಡ ಕಲರವ Video

ಫಿಫಾ ವಿಶ್ವಕಪ್‌ 2026: ಈ ದಿನದಂದು ಬೆಂಗಳೂರಿನ ಹೊಟೇಲ್‌, ರೆಸ್ಟೋರೆಂಟ್‌ಗಳ ಸೇವೆ ಸಮಯದಲ್ಲಿ ಬದಲಾವಣೆ

ಮುಂದಿನ ಸುದ್ದಿ
Show comments