Webdunia - Bharat's app for daily news and videos

Install App

ಐಸಿಸಿ ಮೇಲೆ ಮಾಜಿ ಕ್ರಿಕೆಟಿಗರ ಕೆಂಗಣ್ಣು

Webdunia
ಗುರುವಾರ, 24 ಜೂನ್ 2021 (09:54 IST)
ಮುಂಬೈ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವನ್ನು ಮಳೆಯ ನಡುವೆ ಇಂಗ್ಲೆಂಡ್ ನ ಸೌಥಾಂಪ್ಟನ್ ನಲ್ಲಿ ನಡೆಸಿ ಅವಾಂತರ ಮಾಡಿದ ಐಸಿಸಿ ಮೇಲೆ ಮಾಜಿ ಕ್ರಿಕೆಟಿಗರು ಗರಂ ಆಗಿದ್ದಾರೆ.


ಪ್ರತಿಷ್ಠಿತ ಐಸಿಸಿ ಟೂರ್ನಿಯ ಫೈನಲ್ ಪಂದ್ಯ, ಅದರಲ್ಲೂ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಪಂದ್ಯವನ್ನು ಇಂತಹ ತಾಣದಲ್ಲಿ ನಡೆಸಿರುವುದು ಮಾಜಿ ಕ್ರಿಕೆಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಟೆಸ್ಟ್ ಕ್ರಿಕೆಟ್ ನ ರೋಚಕತೆ ಹೆಚ್ಚಿಸುವ ಸಲುವಾಗಿಯೇ ಈ ಕೂಟ ನಡೆಸಲಾಗುತ್ತಿದೆ.

ಆದರೆ ಮಳೆಯಿಂದಾಗಿ ಆಟದ ರೋಚಕತೆಯೂ ನೀರುಪಾಲಾಗಿದೆ. ಜೊತೆಗೆ ಒಂದು ತಂಡಕ್ಕೆ ಅನ್ಯಾಯವಾಗುತ್ತದೆ. ಪೂರ್ವ ಯೋಜನೆಯಿಲ್ಲದೇ ಇಂತಹ ತಾಣದಲ್ಲಿ ಕೂಟ ನಡೆಸಿರುವುದು ಸರಿಯಲ್ಲ ಎಂದು ಮಾಜಿ ಕ್ರಿಕೆಟಿಗರಾದ ವಿವಿಎಸ್ ಲಕ್ಷ್ಮಣ್, ಆಕಾಶ್ ಚೋಪ್ರಾ, ಸಂಜಯ್ ಬಂಗಾರ್, ಕಿವೀಸ್ ಮಾಜಿ ವೇಗಿ ಶೇನ್ ಬಾಂಡ್ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments