Webdunia - Bharat's app for daily news and videos

Install App

ಉಪನಾಯಕನ ಜತೆಗೆ ಕರೆತಂದರೂ ಬದಲಾಗಲಿಲ್ಲ ದ.ಆಫ್ರಿಕಾ ನಾಯಕನ ಅದೃಷ್ಟ!

Webdunia
ಶನಿವಾರ, 19 ಅಕ್ಟೋಬರ್ 2019 (10:55 IST)
ರಾಂಚಿ: ಸತತವಾಗಿ ಟಾಸ್ ಸೋತು ಪಂದ್ಯವನ್ನೂ ಸೋತು ಹತಾಶೆಗೊಳಗಾಗಿದ್ದ ದ.ಆಫ್ರಿಕಾ ಕ್ರಿಕೆಟ್ ತಂಡದ ನಾಯಕ ಇಂದು ಹೇಗಾದರೂ ಟಾಸ್ ಗೆಲ್ಲಲೇಬೇಕೆಂದು ಉಪನಾಯಕನನ್ನೂ ಜತೆಗೇ ಕರೆತಂದರು! ಹಾಗಿದ್ದರೂ ಅವರ ಹಣೆಬರಹ ಮಾತ್ರ ಬದಲಾಗಲಿಲ್ಲ!


ಟಾಸ್ ಸಂದರ್ಭದಲ್ಲಿ ಸಾಮಾನ್ಯವಾಗಿ ಉಭಯ ತಂಡಗಳ ನಾಯಕರು ಆಗಮಿಸುವುದು ಸಾಮಾನ್ಯ. ಆದರೆ ತಾವೇ ಬಂದರೆ ಟಾಸ್ ಸೋತು ಹೋಗುತ್ತೇವೆ ಎಂಬ ನಂಬಿಕೆಯಲ್ಲಿ ದ.ಆಫ್ರಿಕಾ ನಾಯಕ ಫಾ ಡು ಪ್ಲೆಸಿಸ್ ಉಪನಾಯಕ ಬವುಮಾರನ್ನು ಜತೆಗೇ ಕರೆದುಕೊಂಡು ಬಂದಿದ್ದರು. ಹಾಗಿದ್ದರೂ ದುರಾದೃಷ್ಟ ಫಾ ಡು ಪ್ಲೆಸಿಸ್ ರನ್ನು ಬಿಡಲಿಲ್ಲ. ಇಂದೂ ಮತ್ತೆ ಟಾಸ್ ಸೋತು ಫೀಲ್ಡಿಂಗ್ ಮಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಗ್ಯಾರಂಟಿ

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮುಂದಿನ ಸುದ್ದಿ
Show comments