ರಿಷಬ್ ಪಂತ್ ಕಳಪೆ ಪ್ರದರ್ಶನ ನೋಡಿ ಸಾಕಾಗಿದೆ, ಧೋನಿಯನ್ನು ವಾಪಸ್ ಕರೆಸಿ!

Webdunia
ಶುಕ್ರವಾರ, 20 ಸೆಪ್ಟಂಬರ್ 2019 (09:06 IST)
ಮುಂಬೈ: ಧೋನಿಗೆ ವಿಶ್ರಾಂತಿ ನೀಡಿ ಟೀಂ ಇಂಡಿಯಾಗೆ ಹೊಸ ವಿಕೆಟ್ ಕೀಪರ್ ನನ್ನು ತಯಾರು ಮಾಡಲು ರಿಷಬ್ ಪಂತ್ ಗೆ ಎಷ್ಟೇ ಅವಕಾಶ ಕೊಟ್ಟರೂ ಅವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ. ಇದನ್ನು ನೋಡಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದಕ್ಕೂ ಮೊದಲು ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಾಗಲೀ ಇದೀಗ ನಡೆಯುತ್ತಿರುವ ದ.ಆಫ್ರಿಕಾ ವಿರುದ್ಧದ ಟಿ20 ಸರಣಿಯಾಗಲಿ ರಿಷಬ್ ಪಂತ್ ಕಳಪೆ ಬ್ಯಾಟಿಂಗ್ ಮುಂದುವರಿದಿದೆ. ಅವರು ಸುಧಾರಿಸುವ ಲಕ್ಷಣವೇ ತೋರದಿರುವುದನ್ನು ನೋಡಿ ಟ್ವಿಟರಿಗರು ಟ್ರೋಲ್ ಮಾಡಿದ್ದಾರೆ.

ಕೂಡ್ಲೇ ಧೋನಿಯನ್ನು ವಾಪಸ್ ಕರೆಸಿ ಎಂದು ಒತ್ತಾಯಿಸಿದ್ದಾರೆ. ರಿಷಬ್ ಪಂತ್ ಪ್ರದರ್ಶನ ನೋಡಿ ಸಾಕಾಗಿದೆ. ಭಾರತಕ್ಕೆ ಈಗ ಧೋನಿಯ ಅಗತ್ಯವಿದೆ. ತಕ್ಷಣವೇ ಅವರನ್ನು ವಾಪಸ್ ಕರೆಸಿ ಎಂದು ಫ್ಯಾನ್ಸ್ ಒತ್ತಾಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments