Webdunia - Bharat's app for daily news and videos

Install App

ಗಾಯಾಳು ಟೀಂ ಇಂಡಿಯಾ: ಇವರಿಬ್ಬರಿಗೆ ಹಿಡಿಶಾಪ ಹಾಕುತ್ತಿರುವ ಫ್ಯಾನ್ಸ್

Webdunia
ಭಾನುವಾರ, 17 ಜನವರಿ 2021 (09:27 IST)
ಮುಂಬೈ: ಟೀಂ ಇಂಡಿಯಾ ಈಗ ಗಾಯಾಳುಗಳ ಗೂಡಾಗಿರುವುದಕ್ಕೆ ಕಾರಣವೇನು? ಈ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಇಬ್ಬರಿಗೆ ಇನ್ನಿಲ್ಲದಂತೆ ಶಾಪ ಹಾಕುತ್ತಿದ್ದಾರೆ.


ಐಪಿಎಲ್: ಆಟಗಾರರು ದೇಶಕ್ಕಿಂತ ತಮ್ಮ ಫ್ರಾಂಚೈಸಿ ಮುಖ್ಯ ಎಂದು ಸಮಯವಲ್ಲದ ಸಮಯದಲ್ಲಿ ಸಾಮರ್ಥ್ಯಕ್ಕೆ ಮೀರಿ ಪಂದ್ಯವಾಡಿದರೆ ಹೀಗೇ ಆಗೋದು ಎಂದು ಅಭಿಮಾನಿಗಳು ಐಪಿಎಲ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಪಿಎಲ್ ನಲ್ಲಿ ಆಡಿದ್ದೇ ಆಟಗಾರರ ಗಾಯಕ್ಕೆ ಕಾರಣ ಎಂದು ಹಿಡಿಶಾಪ ಹಾಕಿದ್ದಾರೆ.

ವೈದ್ಯಕೀಯ ತಂಡ: ಟೀಂ ಇಂಡಿಯಾ ಆಟಗಾರರು ಹೀಗೆ ಎದ್ದರೆ ಬಿದ್ದರೆ ಗಾಯವಾಗಿ ಮೂಲೆ ಸೇರಿಕೊಳ್ಳುತ್ತಿದ್ದರೆ ವೈದ್ಯಕೀಯ ತಂಡ ಏನು ಮಾಡುತ್ತಿದೆ ಎಂದು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಗಾಯವಾಗುವುದಕ್ಕೆ ತಕ್ಕ ಚಿಕಿತ್ಸೆಯನ್ನು ವೈದ್ಯಕೀಯ ತಂಡ ನೀಡುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments