Webdunia - Bharat's app for daily news and videos

Install App

ಗಾಯಾಳು ಟೀಂ ಇಂಡಿಯಾ: ಇವರಿಬ್ಬರಿಗೆ ಹಿಡಿಶಾಪ ಹಾಕುತ್ತಿರುವ ಫ್ಯಾನ್ಸ್

Webdunia
ಭಾನುವಾರ, 17 ಜನವರಿ 2021 (09:27 IST)
ಮುಂಬೈ: ಟೀಂ ಇಂಡಿಯಾ ಈಗ ಗಾಯಾಳುಗಳ ಗೂಡಾಗಿರುವುದಕ್ಕೆ ಕಾರಣವೇನು? ಈ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಇಬ್ಬರಿಗೆ ಇನ್ನಿಲ್ಲದಂತೆ ಶಾಪ ಹಾಕುತ್ತಿದ್ದಾರೆ.


ಐಪಿಎಲ್: ಆಟಗಾರರು ದೇಶಕ್ಕಿಂತ ತಮ್ಮ ಫ್ರಾಂಚೈಸಿ ಮುಖ್ಯ ಎಂದು ಸಮಯವಲ್ಲದ ಸಮಯದಲ್ಲಿ ಸಾಮರ್ಥ್ಯಕ್ಕೆ ಮೀರಿ ಪಂದ್ಯವಾಡಿದರೆ ಹೀಗೇ ಆಗೋದು ಎಂದು ಅಭಿಮಾನಿಗಳು ಐಪಿಎಲ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಪಿಎಲ್ ನಲ್ಲಿ ಆಡಿದ್ದೇ ಆಟಗಾರರ ಗಾಯಕ್ಕೆ ಕಾರಣ ಎಂದು ಹಿಡಿಶಾಪ ಹಾಕಿದ್ದಾರೆ.

ವೈದ್ಯಕೀಯ ತಂಡ: ಟೀಂ ಇಂಡಿಯಾ ಆಟಗಾರರು ಹೀಗೆ ಎದ್ದರೆ ಬಿದ್ದರೆ ಗಾಯವಾಗಿ ಮೂಲೆ ಸೇರಿಕೊಳ್ಳುತ್ತಿದ್ದರೆ ವೈದ್ಯಕೀಯ ತಂಡ ಏನು ಮಾಡುತ್ತಿದೆ ಎಂದು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಗಾಯವಾಗುವುದಕ್ಕೆ ತಕ್ಕ ಚಿಕಿತ್ಸೆಯನ್ನು ವೈದ್ಯಕೀಯ ತಂಡ ನೀಡುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ದುಬೈಗೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರ ತಲೆ ಹೀಗಾಗಿರೋದು ನಿಜಾನಾ

ಆರ್ ಸಿಬಿ ಮ್ಯಾಚ್ ನೋಡುವ ಟಿಕೆಟ್ ದರದಲ್ಲಿ ಇನ್ನು ಒಂದು ವಾರ ಜೀವನ ಮಾಡಬಹುದು

ದುಬೈಗೆ ಬಂದಿಳಿದ ಟೀಂ ಇಂಡಿಯಾ ಆಟಗಾರರು: ಪ್ರಾಕ್ಟೀಸ್ ಯಾವಾಗ ಶುರು ಇಲ್ಲಿದೆ ಡೀಟೈಲ್ಸ್

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಲೆಗ್‌ಸ್ಪಿನ್ನರ್‌ ಅಮಿತ್ ಮಿಶ್ರಾ

ಲಂಡನ್ ನಲ್ಲಿ ಮಾಡಿದ್ರೇನು, ವಯಸ್ಸಾದ್ರೇನು ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ರಿಸಲ್ಟ್ ನೋಡಿ

ಮುಂದಿನ ಸುದ್ದಿ
Show comments