Webdunia - Bharat's app for daily news and videos

Install App

ಧೋನಿ ಬಗ್ಗೆ ಹೇಳಿಕೆ ನೀಡಿದ ಸಚಿನ್ ವಿರುದ್ಧ ಅಭಿಮಾನಿಗಳು ಗರಂ

Webdunia
ಮಂಗಳವಾರ, 25 ಜೂನ್ 2019 (18:20 IST)
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ಕ್ಯಾಪ್ಟನ್ ಕೂಲ್ ಬ್ಯಾಟಿಂಗ್ ಶೈಲಿಯ ಬಗ್ಗೆ ನೀಡಿದ ಹೇಳಿಕೆ ಧೋನಿ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿದೆ.
ಭಾರತ ಮತ್ತು ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಧೋನಿಯ ಬ್ಯಾಟಿಂಗ್ ಶೈಲಿ ನಿರಾಸೆ ಮೂಡಿಸಿದೆ. ಉತ್ತಮ ಪ್ರದರ್ಶನ ನೀಡಬಹುದಿತ್ತು. ಕೇದಾರ್ ಜಾಧವ್ ಮತ್ತು ಧೋನಿ ಮಧ್ಯದ ಪಾರ್ಟನರ್‌ಶಿಪ್‌ ಕೂಡಾ ನನಗೆ ಸಂತಸ ತಂದಿಲ್ಲ. ತುಂಬಾ ನಿಧಾನಗತಿಯ ಬ್ಯಾಟಿಂಗ್ ಆಗಿತ್ತು. 34 ಓವರ್‌ಗಳ ಸ್ಪಿನ್ ಬೌಲಿಂಗ್ ಎದುರಿಸಿ ಕೇವಲ 119 ರನ್ ಪೇರಿಸಿದ್ದೇವೆ. ಉತ್ತಮ ಪ್ರದರ್ಶನ ನೀಡುವ ಉತ್ಸಾಹ ಧೋನಿ ಮತ್ತು ಕೇದಾರ್‌ಗೆ ಇರುವುದು ಕಂಡು ಬರದಿರುವುದು ನಿರಾಸೆ ಮೂಡಿಸಿತು ಎಂದು ಸಚಿನ್ ತೆಂಡೂಲ್ಕರ್ ನೀಡಿದ ಹೇಳಿಕೆ ಧೋನಿ ಅಭಿಮಾನಿಗಳಿಗೆ ಕೋಪ ತರಿಸಿದೆ. ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ ಸಮರವೇ ಆರಂಭವಾಗಿದೆ.
 
38ನೇ ಓವರ್‌‌ನಲ್ಲಿ ವಿರಾಟ್ ಕೊಹ್ಲಿ ಔಟಾದ ನಂತರ 45ನೇ ಓವರ್‌ ವರೆಗೆ ಹೆಚ್ಚಿನ ರನ್ ಗಳಿಸಲಿಲ್ಲ. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮೆನ್‌ ನಿಧಾನಗತಿಯ ಆಟದಿಂದಾಗಿ ಕೊನೆಯಲ್ಲಿ ಬರುವ ಆಟಗಾರರ ಮೇಲೆ ಒತ್ತಡದಲ್ಲಿ ಹೆಚ್ಚಳವಾಯಿತು ಎಂದು ತಿಳಿಸಿದ್ದಾರೆ.
 
ಸಚಿನ್ ಹೇಳಿಕೆಯಿಂದ ಆಕ್ರೋಶಗೊಂಡ ಧೋನಿ ಅಭಿಮಾನಿಗಳು, ನೀವು ಕೇವಲ ಸ್ವಾರ್ಥಕ್ಕಾಗಿ ಕ್ರಿಕೆಟ್ ಆಡಿದ್ದೀರಿ. ಆದರೆ, ಧೋನಿ ದೇಶಕ್ಕಾಗಿ ಆಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments