Webdunia - Bharat's app for daily news and videos

Install App

ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿಗೆ ಚಿಯರ್ ಅಪ್ ಮಾಡಿದ ಪ್ರೇಕ್ಷಕರು

Webdunia
ಭಾನುವಾರ, 26 ಜೂನ್ 2022 (16:50 IST)
ಬೆಂಗಳೂರು: ಮಧ‍್ಯಪ್ರದೇಶ ಮತ್ತು ಮುಂಬೈ ನಡುವಿನ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮಧ‍್ಯಪ್ರದೇಶ ಗೆಲುವು ಸಾಧಿಸುತ್ತಿದ್ದಂತೇ ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿ ಪರ ಜೈಕಾರ ಕೇಳಿಬಂದಿತು.

ಆರ್ ಸಿಬಿ ಪರ ಐಪಿಎಲ್ ಆಡುವ ರಜತ್ ಪಟಿದಾರ್ ಮಧ‍್ಯಪ್ರದೇಶ ಪರ ಗೆಲುವಿನ ರನ್ ಗಳಿಸಿದರು. ಹೀಗಾಗಿ ಇಲ್ಲಿ ನೆರೆದಿದ್ದ ಪ್ರೇಕ್ಷಕರು ಆರ್ ಸಿಬಿ ಪರ ಜೈಕಾರ ಹಾಕಿದರು.

ರಜತ್ ಪಟಿದಾರ್ ಈ ಪಂದ್ಯದಲ್ಲಿ ಅಜೇಯ 30 ರನ್ ಗಳಿಸಿದರು. ಆರ್ ಸಿಬಿ ತಂಡವನ್ನು ನಾಕೌಟ್ ಹಂತಕ್ಕೇರಿಸಲು ಶತಕ ಗಳಿಸಿ ಸಹಾಯ ಮಾಡಿದ್ದ ರಜತ್ ಗೆ ಈಗ ಬೆಂಗಳೂರು ಮತ್ತೊಂದು ತವರಿನಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments