Webdunia - Bharat's app for daily news and videos

Install App

ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿಗೆ ಚಿಯರ್ ಅಪ್ ಮಾಡಿದ ಪ್ರೇಕ್ಷಕರು

Webdunia
ಭಾನುವಾರ, 26 ಜೂನ್ 2022 (16:50 IST)
ಬೆಂಗಳೂರು: ಮಧ‍್ಯಪ್ರದೇಶ ಮತ್ತು ಮುಂಬೈ ನಡುವಿನ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮಧ‍್ಯಪ್ರದೇಶ ಗೆಲುವು ಸಾಧಿಸುತ್ತಿದ್ದಂತೇ ಚಿನ್ನಸ್ವಾಮಿ ಮೈದಾನದಲ್ಲಿ ಆರ್ ಸಿಬಿ ಪರ ಜೈಕಾರ ಕೇಳಿಬಂದಿತು.

ಆರ್ ಸಿಬಿ ಪರ ಐಪಿಎಲ್ ಆಡುವ ರಜತ್ ಪಟಿದಾರ್ ಮಧ‍್ಯಪ್ರದೇಶ ಪರ ಗೆಲುವಿನ ರನ್ ಗಳಿಸಿದರು. ಹೀಗಾಗಿ ಇಲ್ಲಿ ನೆರೆದಿದ್ದ ಪ್ರೇಕ್ಷಕರು ಆರ್ ಸಿಬಿ ಪರ ಜೈಕಾರ ಹಾಕಿದರು.

ರಜತ್ ಪಟಿದಾರ್ ಈ ಪಂದ್ಯದಲ್ಲಿ ಅಜೇಯ 30 ರನ್ ಗಳಿಸಿದರು. ಆರ್ ಸಿಬಿ ತಂಡವನ್ನು ನಾಕೌಟ್ ಹಂತಕ್ಕೇರಿಸಲು ಶತಕ ಗಳಿಸಿ ಸಹಾಯ ಮಾಡಿದ್ದ ರಜತ್ ಗೆ ಈಗ ಬೆಂಗಳೂರು ಮತ್ತೊಂದು ತವರಿನಂತಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments