Webdunia - Bharat's app for daily news and videos

Install App

ಇನ್ನಾದ್ರೂ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ಬುದ್ಧಿ ಬರುತ್ತಾ?!

Webdunia
ಭಾನುವಾರ, 27 ಡಿಸೆಂಬರ್ 2020 (09:37 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೂ ಅನುಭವಿ ಕೆಎಲ್ ರಾಹುಲ್ ಗೆ ಅವಕಾಶ ನೀಡದ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ವಿರುದ್ಧ ಅಭಿಮಾನಿಗಳ ಆಕ್ರೋಶ ಹೆಚ್ಚಾಗಿದೆ.

 

ದ್ವಿತೀಯ ಟೆಸ್ಟ್ ನಲ್ಲೂ ಭಾರತದ ಬ್ಯಾಟಿಂಗ್ ನದ್ದು ಅದೇ ಕತೆ. ಮೊದಲ ಟೆಸ್ಟ್ ನಲ್ಲಿ ಶೂನ್ಯ ಸಂಪಾದಿಸಿದ್ದಾಗಲೇ ಪೃಥ್ವಿ ಶಾ ಔಟಾಗಿ ರನ್ ಗಳಿಸುವ ಮೊದಲೇ ವಿಕೆಟ್ ಕಳೆದುಕೊಂಡು ಸಂಕಷ್ಟದಿಂದ ಇನಿಂಗ್ಸ್ ಆರಂಭಿಸಿದ್ದ ಭಾರತ ಈ ಟೆಸ್ಟ್ ನಲ್ಲೂ ಅದೇ ಕತೆ ಮುಂದುವರಿಸಿದೆ. ಈ ಬಾರಿ ಮಯಾಂಕ್ ಅಗರ್ವಾಲ್ ಶೂನ್ಯ ಸಂಪಾದಿಸಿ ಆರಂಭದಲ್ಲೇ ತಂಡಕ್ಕೆ ಆಘಾತ ನೀಡಿದರು. ಹೀಗಾಗಿ ಇದೆಲ್ಲಾ ನೋಡಿದ ಮೇಲಾದರೂ ಮುಂದಿನ ಟೆಸ್ಟ್ ಗೆ ಮಯಾಂಕ್ ಬದಲಿಗೆ ಕೆಎಲ್ ಗೆ ಅವಕಾಶ ನೀಡಲಿ ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments