Webdunia - Bharat's app for daily news and videos

Install App

ವಿರಾಟ್ ಕೊಹ್ಲಿಯಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ: ಫ್ಯಾನ್ಸ್ ಆರೋಪ

Webdunia
ಗುರುವಾರ, 16 ಡಿಸೆಂಬರ್ 2021 (08:40 IST)
ಮುಂಬೈ: ದ.ಆಫ್ರಿಕಾಗೆ ತೆರಳುವ ಮುನ್ನ ಮಾಧ್ಯಮ ಸಂದರ್ಶನದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನೀಡಿದ ಹೇಳಿಕೆ ಈಗ ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಏಕದಿನ ನಾಯಕತ್ವದಿಂದ ತಮ್ಮನ್ನು ಪದಚ್ಯುತಗೊಳಿಸಿ ರೋಹಿತ್ ರನ್ನು ನಾಯಕರಾಗಿ ನೇಮಿಸಿರುವುದರ ಬಗ್ಗೆ ಕೊಹ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಈ ಹೇಳಿಕೆ ಬಲವಂತದಿಂದ ಕೊಡಿಸಲಾಗಿದೆ ಎಂದು ಕೊಹ್ಲಿ ಅಭಿಮಾನಿಗಳು ಆಕ್ಷೇಪಿಸಿದ್ದಾರೆ.

‘ರೋಹಿತ್ ಐಪಿಎಲ್ ಮತ್ತು ಟೀಂ ಇಂಡಿಯಾ ನಾಯಕರಾಗಿ ಯಶಸ್ವಿಯಾಗಿದ್ದಾರೆ. ದ್ರಾವಿಡ್ ಕೂಡಾ ಅತ್ಯುತ್ತಮವಾಗಿ ನಿರ್ವಹಣಾ ಕೌಶಲ್ಯ ಹೊಂದಿದ್ದಾರೆ. ಇವರಿಬ್ಬರ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾಗೆ ನನ್ನ ಸಂಪೂರ್ಣ ಬೆಂಬಲವಿರಲಿದೆ’ ಎಂದು ಕೊಹ್ಲಿ ಹೇಳಿಕೆ ನೀಡಿದ್ದರು.

ಆದರೆ ಏಕದಿನ ನಾಯಕತ್ವದಿಂದ ಪದಚ್ಯುಗೊಂಡ ನಂತರ ಕೊಹ್ಲಿ ಅಸಮಾಧಾನಕ್ಕೀಡಾಗಿದ್ದಾರೆ ಎಂಬ ವಿವಾದ ತಣ್ಣಗಾಗಿಸಲು ಬಿಸಿಸಿಐ ಅವರಿಂದ ಈ ರೀತಿ ಹೇಳಿಕೆ ನೀಡಿಸಿದೆ ಎಂದು ಫ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments