ಹಾರ್ದಿಕ್ ಪಾಂಡ್ಯಗೆ ಬೈ ಬೈ, ನಮಗೆ ಶಿವಂ ದುಬೆಯೇ ಸಾಕು!

Krishnaveni K
ಸೋಮವಾರ, 15 ಜನವರಿ 2024 (07:00 IST)
Photo Courtesy: Twitter
ಇಂಧೋರ್: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ಆಲ್ ರೌಂಡರ್ ಆಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಶಿವಂ ದುಬೆಗೆ ನೆಟ್ಟಿಗರು ಪ್ರಶಂಸೆಯ ಸುರಿಮಳೆಗೈದಿದ್ದಾರೆ.
 

ಅಷ್ಟೇ ಅಲ್ಲ, ಹಾರ್ದಿಕ್ ಪಾಂಡ್ಯ ಇನ್ನು ನಮಗೆ ಬೇಕಾಗಿಲ್ಲ. ನಮಗೆ ಶಿವಂ ದುಬೆಯೇ ಸಾಕು ಎನ್ನುತ್ತಿದ್ದಾರೆ. ಮುಂಬೈ ಇಂಡಿಯನ್ಸ್ ನಾಯಕರಾಗಿ ರೋಹಿತ್ ಶರ್ಮಾರನ್ನು ಕಿತ್ತೊಗೆದು ಪಾಂಡ್ಯಗೆ ನಾಯಕತ್ವ ನೀಡಿದ ಮೇಲೆ ನೆಟ್ಟಿಗರು ಪಾಂಡ್ಯ ಮೇಲೆ ಕಿಡಿ ಕಾರುತ್ತಲೇ ಇರುತ್ತಾರೆ.

ಇದೀಗ ಅಫ್ಘನ್ ಸರಣಿಯಲ್ಲಿ ಶಿವಂ ದುಬೆ ವೇಗದ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಮಿಂಚುತ್ತಿದ್ದು, ಪಾಂಡ್ಯ ಸ್ಥಾನವನ್ನು ಸಮರ್ಥವಾಗಿ ತುಂಬಿದ್ದಾರೆ. ಹೀಗಾಗಿ ಅಭಿಮಾನಿಗಳು ಪಾಂಡ್ಯಗೆ ಬೈ ಬೈ ಎನ್ನುತ್ತಿದ್ದಾರೆ.

ಸದ್ಯಕ್ಕೆ ಪಾಂಡ್ಯ ಗಾಯಗೊಂಡು ಹೊರಗುಳಿದಿದ್ದಾರೆ. ಇನ್ನು ಐಪಿಎಲ್ ಆಡಿದ ಮೇಲೆ ಮತ್ತೆ ಗಾಯಗೊಳ್ಳುತ್ತಾರೆ. ಹೀಗಾಗಿ ನಮಗೆ ಟಿ20 ವಿಶ್ವಕಪ್ ಗೆ ಅವರು ಇಲ್ಲದೇ ಇದ್ದರೂ ಯಾವುದೇ ತೊಂದರೆಯಿಲ್ಲ. ಶಿವಂ ದುಬೆ ಸಾಕು ಎನ್ನುತ್ತಿದ್ದಾರೆ. ಮತ್ತೆ ಕೆಲವರು ತಮ್ಮಿಂದ ನಾಯಕತ್ವ ಕಿತ್ತುಕೊಂಡ ಪಾಂಡ್ಯಗೆ ಶಿವಂ ದುಬೆಯನ್ನು ಬೆಳೆಸುವ ಮೂಲಕ ರೋಹಿತ್ ತಕ್ಕ ತಿರುಗೇಟು ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

ಮುಂದಿನ ಸುದ್ದಿ
Show comments