Webdunia - Bharat's app for daily news and videos

Install App

Ambati Rayudu: ಅಂಬಟಿ ರಾಯುಡುರದ್ದು ಅತಿಯಾಯ್ತು, ರಾಹುಲ್ ದ್ರಾವಿಡ್ ರನ್ನೇ ಪ್ರಶ್ನಿಸುವಷ್ಟು ದೊಡ್ಡವರಾದ್ರಾ

Krishnaveni K
ಸೋಮವಾರ, 31 ಮಾರ್ಚ್ 2025 (13:32 IST)
ಗುವಾಹಟಿ: ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ಆಟಗಾರ ಅಂಬಟಿ ರಾಯುಡು ಇಷ್ಟು ದಿನ ಆರ್ ಸಿಬಿಯನ್ನು ಗೇಲಿ ಮಾಡಿದ್ದಾಯ್ತು. ಈಗ ರಾಹುಲ್ ದ್ರಾವಿಡ್ ರನ್ನೇ ಪ್ರಶ್ನೆ ಮಾಡುವ ಭಂಡತನ ತೋರಿಸಿದ್ದಾರೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕಾಲಿಗೆ ಶಸ್ತ್ರಚಿಕಿತ್ಸೆಗೊಳಗಾಗಿರುವ ರಾಹುಲ್ ದ್ರಾವಿಡ್ ಈಗ ವೀಲ್ ಚೇರ್ ನಲ್ಲಿ ಓಡಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ರಾಜಸ್ಥಾನ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಿಎಸ್ ಕೆ ವಿರುದ್ಧದ ನಿನ್ನೆಯ ಪಂದ್ಯಕ್ಕೆ ಮುನ್ನ ರಾಹುಲ್ ದ್ರಾವಿಡ್ ವೀಲ್ ಚೇರ್ ನಲ್ಲಿ ಬಂದು ಪಿಚ್ ವೀಕ್ಷಣೆ ಮಾಡಿದ್ದರು.

ಕಾಮೆಂಟರಿ ಮಾಡುತ್ತಿದ್ದ ಅಂಬಟಿ ರಾಯುಡು ಇದನ್ನು ಪ್ರಶ್ನೆ ಮಾಡಿದ್ದರು. ದ್ರಾವಿಡ್ ಗೆ ವೀಲ್ ಚೇರ್ ನಲ್ಲಿ ಪಿಚ್ ಬಳಿ ಬರಲು ಅನುಮತಿ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸಿದ್ದರು. ಅವರ ಕಾಮೆಂಟ್ ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮದು ಅತಿಯಾಯ್ತು, ದ್ರಾವಿಡ್ ರಂತಹ ಬದ್ಧತೆಯಿರುವ ವ್ಯಕ್ತಿಯನ್ನೇ ಪ್ರಶ್ನೆ ಮಾಡುವಷ್ಟು ದೊಡ್ಡವರಾದ್ರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಇರ್ಫಾನ್ ಪಠಾಣ್ ರನ್ನು ಪಕ್ಷಪಾತಿಯಾಗಿ ಕಾಮೆಂಟರಿ ಮಾಡುತ್ತಾರೆ ಎಂಬ ಕಾರಣಕ್ಕೆ ಐಪಿಎಲ್ ಕ್ಯಾಮೆಂಟರಿ ಪ್ಯಾನೆಲ್ ನಿಂದಲೇ ಕಿತ್ತು ಹಾಕಲಾಗಿತ್ತು. ಅಂಬಟಿ ರಾಯುಡು ಕೂಡಾ ಇದೇ ರೀತಿ ಕಾಮೆಂಟರಿ ಮಾಡುತ್ತಿದ್ದಾರೆ. ಅವರನ್ನೂ ಕಿತ್ತು ಹಾಕಿ ಎಂದು ಅಭಿಮಾನಿಗಳು ಬಿಸಿಸಿಐಗೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments