ಸಂಜು ಸ್ಯಾಮ್ಸನ್ ಗೆ ಯಾಕೀ ಶಿಕ್ಷೆ?!

Webdunia
ಭಾನುವಾರ, 20 ನವೆಂಬರ್ 2022 (18:41 IST)
Photo Courtesy: Twitter
ಬೇ ಓವಲ್: ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲೂ ಪ್ರತಿಭಾವಂತ ವಿಕೆಟ್ ಕೀಪರ್ ಬ್ಯಾಟಿಗ ಸಂಜು ಸ್ಯಾಮ್ಸನ್ ರನ್ನು ಕಡೆಗಣಿಸಿರುವುದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಸಂಜು ಸ್ಯಾಮ್ಸನ್ ರನ್ನು ಪದೇ ಪದೇ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಕಡೆಗಣಿಸುತ್ತಲೇ ಇರುತ್ತದೆ. ಇದೀಗ ಪ್ರಮುಖರ ಅನುಪಸ್ಥಿತಿಯಲ್ಲಾದರೂ ಅವರನ್ನು ಆಡಿಸಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು.

ಆದರೆ ಈ ಪಂದ್ಯದಲ್ಲೂ ವಾಷಿಂಗ್ಟನ್ ಸುಂದರ್, ದೀಪಕ್ ಹೂಡಾ, ರಿಷಬ್ ಪಂತ್ ಗೇ ಮಣೆ ಹಾಕಲಾಗಿದೆ ಹೊರತು ಸಂಜು ಸ್ಯಾಮ್ಸನ್ ರನ್ನು ಕಡೆಗಣಿಸಲಾಗಿದೆ. ಇದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಜು ಏನು ಅನ್ಯಾಯ ಮಾಡಿದ್ದಾರೆ ಎಂದು ಈ ಶಿಕ್ಷೆ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments