Webdunia - Bharat's app for daily news and videos

Install App

ಸಿಎಸ್ ಕೆ ನಿಧಾನಗತಿಯ ಆರಂಭ ನೋಡಿ ಅಭಿಮಾನಿಗಳ ಎದೆಯಲ್ಲಿ ಢವ ಢವ!

Webdunia
ಸೋಮವಾರ, 28 ಮೇ 2018 (09:03 IST)
ನವದೆಹಲಿ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಿಧಾನಗತಿಯ ಚೇಸಿಂಗ್ ಆರಂಭ ನೋಡಿ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು.

ಆರಂಭದಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ ಭುವನೇಶ್ವರ್ ಕುಮಾರ್ ಮತ್ತು ಸಂದೀಪ್ ಶರ್ಮಾ 5  ಓವರ್ ಗಳಾದರೂ ಕೇವಲ 20 ರನ್ ಗಳನ್ನಷ್ಟೇ ಬಿಟ್ಟುಕೊಟ್ಟಿದ್ದರು. ತಲುಪಬೇಕಾದ ಗುರಿ 179 ಇತ್ತು. ಆದರೆ ಸಿಎಸ್ ಕೆ ಆರಂಭದ ಗತಿ ನೋಡಿದರೆ ಆತಂಕ ಮೂಡಿಸುವಂತಿತ್ತು.

ಇದನ್ನು ನೋಡಿ ಟ್ವಿಟರ್ ನಲ್ಲಿ ಅಭಿಮಾನಿಗಳು ನಾವು ಟಿವಿ ಆಫ್ ಮಾಡುತ್ತೇವೆ. ಹೇಗಾದರೂ ಧೋನಿ ಕಪ್ ಎತ್ತಿಕೊಂಡಿರುವ ಸುದ್ದಿ ಕೊಡು ದೇವಾ.. ಆಗಲೇ ಟಿವಿ ಆನ್ ಮಾಡುತ್ತೇವೆ ಎಂದು ಕೂಗಾಡಲು ಶುರು ಮಾಡಿದ್ದರು. ಅಷ್ಟೇ ಅಲ್ಲ, ಕೆಲವರು ಟಿವಿ ಆಫ್ ಮಾಡುವುದಾಗಿ ಹೇಳಿಕೊಂಡರೆ ಇನ್ನು ಕೆಲವರು ಯಾಕೆ ಸಿಎಸ್ ಕೆ ಮೊತ್ತ ನೋಡಿಯೇ ಭಯವಾಯಿತಾ ಎಂದು ಕೇಳಲು ಪ್ರಾರಂಭಿಸಿದ್ದರು. ಅಂತೂ ತಮ್ಮ ಮೆಚ್ಚಿನ ಧೋನಿ ಬರುವವರೆಗೂ ಮ್ಯಾಜಿಕ್ ನಡೆಯದು ಎಂಬ ಭರವಸೆಯಲ್ಲಿ ಅಭಿಮಾನಿಗಳಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

ಮುಂದಿನ ಸುದ್ದಿ
Show comments