Webdunia - Bharat's app for daily news and videos

Install App

ಆರ್ ಸಿಬಿಗೆ ಇದ್ದವರೂ ಕೈ ತಪ್ಪಿ ಹೋದ್ರು! ಫ್ಯಾನ್ಸ್ ಗರಂ

Webdunia
ಸೋಮವಾರ, 14 ಫೆಬ್ರವರಿ 2022 (09:20 IST)
ಬೆಂಗಳೂರು: ಈ ಬಾರಿಯ ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹರಾಜು ವೈಖರಿ ಅಭಿಮಾನಿಗಳಿಗೆ ಅಸಮಾಧಾನ ತಂದಿದೆ.

ಕೊಹ್ಲಿ ಬಳಿಕ ನಾಯಕನ ಹುಡುಕಾಟದಲ್ಲಿದ್ದ ಆರ್ ಸಿಬಿ ಶ್ರೇಯಸ್ ಐಯರ್ ಅಥವಾ ಡೇವಿಡ್ ವಾರ್ನರ್ ರಂತಹ ಪ್ರಮುಖ ಆಟಗಾರರನ್ನು ಖರೀದಿಸಬಹುದು ಎಂದು ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ಶ್ರೇಯಸ್ ಕೆಕೆಆರ್ ಪಾಲಾದರೆ ವಾರ್ನರ್ ಡೆಲ್ಲಿ ತಂಡ ಕೂಡಿಕೊಂಡಿದ್ದಾರೆ.

ಪ್ರಮುಖ ಆಟಗಾರರನ್ನು ಖರೀದಿಸುವುದಿರಲಿ, ತಂಡದಲ್ಲೇ ಇದ್ದ ಅತ್ಯುತ್ತಮ ಆಟಗಾರರಾದ ದೇವದತ್ತ್ ಪಡಿಕ್ಕಲ್, ಕೆ. ಭರತ್ ಅಂತಹ ಉತ್ತಮ ಬ್ಯಾಟಿಗರನ್ನೂ ಬಿಟ್ಟುಕೊಟ್ಟಿದೆ. ಬದಲಾಗಿ ಹೆಚ್ಚು ಅನುಭವವಿರದ ಆಟಗಾರರನ್ನು ದುಬಾರಿ ಬೆಲೆ ತೆತ್ತು ಖರೀದಿಸಿದೆ.

ಆರ್ ಸಿಬಿಯ ಬಿಡ್ ನೋಡಿ ನೆಟ್ಟಿಗರು ಲೇವಡಿ ಮಾಡಿದ್ದು, ಮಕ್ಕಳ ಕೈಗೆ ಹಣ ಕೊಟ್ರೆ ಖರ್ಚು ಮಾಡುವ ರೀತಿಯಲ್ಲಿ ಆರ್ ಸಿಬಿ ಆಟಗಾರರ ಮೇಲೆ ಯೋಜನೆಯೇ ಇಲ್ಲದೆ ಖರ್ಚು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments