Webdunia - Bharat's app for daily news and videos

Install App

ವಿರಾಟ್ ಕೊಹ್ಲಿಯನ್ನು ಖಾಯಂ ನಾಯಕ ಮಾಡಿ: ಆರ್ ಸಿಬಿ ಫ್ಯಾನ್ಸ್ ಆಗ್ರಹ

Webdunia
ಮಂಗಳವಾರ, 25 ಏಪ್ರಿಲ್ 2023 (06:30 IST)
Photo Courtesy: Twitter
ಬೆಂಗಳೂರು: ಐಪಿಎಲ್ 2023 ರಲ್ಲಿ ಖಾಯಂ ನಾಯಕ ಫಾ ಡು ಪ್ಲೆಸಿಸ್ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ಎರಡು ಪಂದ್ಯಗಳಿಗೆ ಆರ್ ಸಿಬಿಯ ನಾಯಕರಾಗಿ ತಂಡ ಮುನ್ನಡೆಸಿದ್ದರು.

ಈ ಎರಡೂ ಪಂದ್ಯಗಳನ್ನೂ ಆರ್ ಸಿಬಿ ರೋಚಕವಾಗಿ ಗೆದ್ದುಕೊಂಡಿದೆ. ಇದರ ಬೆನ್ನಲ್ಲೇ ಅಭಿಮಾನಿಗಳು ಆರ್ ಸಿಬಿ ಮ್ಯಾನೇಜ್ ಮೆಂಟ್ ಗೆ ಹೊಸ ಬೇಡಿಕೆಯಿಟ್ಟಿದ್ದಾರೆ.

ಕೊಹ್ಲಿ ಈ ಮೊದಲು ಆರ್ ಸಿಬಿ ನಾಯಕರಾಗಿದ್ದರು. ಆದರೆ ಕಳೆದ ಎರಡು ಋತುವಿನಿಂದ ಕೊಹ್ಲಿ ನಾಯಕತ್ವ ತ್ಯಜಿಸಿದ್ದರಿಂದ ಫಾ ಡು ತಂಡದ ನಾಯಕರಾಗಿದ್ದಾರೆ. ಇದೀಗ ಸತತ ಎರಡು ಪಂದ್ಯ ಗೆದ್ದ ಬಳಿಕ ಅಭಿಮಾನಿಗಳು ಕೊಹ್ಲಿಯನ್ನೇ ಮತ್ತೆ ಖಾಯಂ ನಾಯಕ ಮಾಡಿ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments