Webdunia - Bharat's app for daily news and videos

Install App

ಪಂಜಾಬ್ ನಲ್ಲಿ ಐಪಿಎಲ್ ನಡೆಸದೇ ಇರಲು ಕಾರಣ ಬಯಲು

Webdunia
ಗುರುವಾರ, 4 ಮಾರ್ಚ್ 2021 (09:24 IST)
ಮುಂಬೈ: ಈ ಬಾರಿ ಐಪಿಎಲ್ ಪಂದ್ಯಗಳು ಪಂಜಾಬ್ ನ ಮೊಹಾಲಿ, ಹೈದರಾಬಾದ್, ಜೈಪುರ ಮೈದಾನಗಳಲ್ಲಿ ನಡೆಸದೇ ಇರಲು ಬಿಸಿಸಿಐ ತೀರ್ಮಾನಿಸಿದೆ.


ಇದು ಪಂಜಾಬ್, ಹೈದರಾಬಾದ್, ರಾಜಸ್ಥಾನ್ ಫ್ರಾಂಚೈಸಿಗಳ ಅಸಮಾಧಾನಕ್ಕೆ ಗುರಿಯಾಗಿದೆ. ಆದರೆ ಮೊಹಾಲಿಯಲ್ಲಿ ಪಂದ್ಯ ನಡೆಸದೇ ಇರಲು ರೈತ ಪ್ರತಿಭಟನೆಯೇ ಕಾರಣ ಎನ್ನಲಾಗುತ್ತಿದೆ.

ಪಂಜಾಬ್ ನಲ್ಲಿ ಕೇಂದ್ರದ ರೈತ ಕಾಯಿದೆ ವಿರೋಧಿಸಿ ಈಗಲೂ ತೀವ್ರ ಪ್ರತಿಭಟನೆ ನಡೆಯುತ್ತಲೇ ಇದೆ. ಹೀಗಾಗಿ ಭದ್ರತಾ ಕಾರಣಗಳಿಂದ ಮೊಹಾಲಿಯಲ್ಲಿ ಪಂದ್ಯ ನಡೆಸದೇ ಇರಲು ಬಿಸಿಸಿಐ ತೀರ್ಮಾನಿಸಿದೆ ಎನ್ನಲಾಗಿದೆ.

ಒಂದು ವೇಳೆ ರೈತ ಪ್ರತಿಭಟನೆ ಕ್ರಿಕೆಟ್ ಅಂಗಣಕ್ಕೂ ಕಾಲಿಟ್ಟರೆ ಐಪಿಎಲ್ ಗೆ ಅದು ಕಪ್ಪುಚುಕ್ಕೆಯಾಗಿ ಪರಿಣಮಿಸಬಹುದು. ಹೀಗಾಗಿ ಭದ್ರತೆ ಕಾರಣಗಳಿಂದ ಮೊಹಾಲಿಯನ್ನು ಬಿಸಿಸಿಐ ಪರಿಗಣಿಸದೇ ಇರಲು ತೀರ್ಮಾನಿಸಿತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments