Webdunia - Bharat's app for daily news and videos

Install App

ಪಂಜಾಬ್ ನಲ್ಲಿ ಐಪಿಎಲ್ ನಡೆಸದೇ ಇರಲು ಕಾರಣ ಬಯಲು

Webdunia
ಗುರುವಾರ, 4 ಮಾರ್ಚ್ 2021 (09:24 IST)
ಮುಂಬೈ: ಈ ಬಾರಿ ಐಪಿಎಲ್ ಪಂದ್ಯಗಳು ಪಂಜಾಬ್ ನ ಮೊಹಾಲಿ, ಹೈದರಾಬಾದ್, ಜೈಪುರ ಮೈದಾನಗಳಲ್ಲಿ ನಡೆಸದೇ ಇರಲು ಬಿಸಿಸಿಐ ತೀರ್ಮಾನಿಸಿದೆ.


ಇದು ಪಂಜಾಬ್, ಹೈದರಾಬಾದ್, ರಾಜಸ್ಥಾನ್ ಫ್ರಾಂಚೈಸಿಗಳ ಅಸಮಾಧಾನಕ್ಕೆ ಗುರಿಯಾಗಿದೆ. ಆದರೆ ಮೊಹಾಲಿಯಲ್ಲಿ ಪಂದ್ಯ ನಡೆಸದೇ ಇರಲು ರೈತ ಪ್ರತಿಭಟನೆಯೇ ಕಾರಣ ಎನ್ನಲಾಗುತ್ತಿದೆ.

ಪಂಜಾಬ್ ನಲ್ಲಿ ಕೇಂದ್ರದ ರೈತ ಕಾಯಿದೆ ವಿರೋಧಿಸಿ ಈಗಲೂ ತೀವ್ರ ಪ್ರತಿಭಟನೆ ನಡೆಯುತ್ತಲೇ ಇದೆ. ಹೀಗಾಗಿ ಭದ್ರತಾ ಕಾರಣಗಳಿಂದ ಮೊಹಾಲಿಯಲ್ಲಿ ಪಂದ್ಯ ನಡೆಸದೇ ಇರಲು ಬಿಸಿಸಿಐ ತೀರ್ಮಾನಿಸಿದೆ ಎನ್ನಲಾಗಿದೆ.

ಒಂದು ವೇಳೆ ರೈತ ಪ್ರತಿಭಟನೆ ಕ್ರಿಕೆಟ್ ಅಂಗಣಕ್ಕೂ ಕಾಲಿಟ್ಟರೆ ಐಪಿಎಲ್ ಗೆ ಅದು ಕಪ್ಪುಚುಕ್ಕೆಯಾಗಿ ಪರಿಣಮಿಸಬಹುದು. ಹೀಗಾಗಿ ಭದ್ರತೆ ಕಾರಣಗಳಿಂದ ಮೊಹಾಲಿಯನ್ನು ಬಿಸಿಸಿಐ ಪರಿಗಣಿಸದೇ ಇರಲು ತೀರ್ಮಾನಿಸಿತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಟೌಡಿ ಟ್ರೋಫಿ ಹೆಸರು ವಿವಾದಕ್ಕೆ ಕೊನೆಗೂ ಮೌನ ಮುರಿದ ಸಚಿನ್ ತೆಂಡೂಲ್ಕರ್‌

ಹುಡುಗಿಯಾಗಿ ಬದಲಾದ ಕ್ರಿಕೆಟಿಗ: ಐಸಿಸಿ, ಬಿಸಿಸಿಐಗೆ ಅನಯಾ ಬಂಗಾರ್‌ ವಿಶೇಷ ಮನವಿ

IND vs ENG test: ಭಾರತ, ಇಂಗ್ಲೆಂಡ್ ಟೆಸ್ಟ್ ಸರಣಿಯ ಲೈವ್ ವೀಕ್ಷಣೆ ಎಲ್ಲಿ, ಟೈಂ ವಿವರ ಇಲ್ಲಿದೆ

ಜಸ್ಪ್ರೀತ್ ಬುಮ್ರಾಗೆಲ್ಲಾ ನಾವು ಹೆದರಲ್ಲ ಎಂದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್

IND vs ENG: ಭಾರತದ ವಿರುದ್ಧ ಕಣಕ್ಕಿಳಿಯಲಿರುವ 11 ಆಟಗಾರರ ಪಟ್ಟಿ ಪ್ರಕಟಿಸಿದ ಇಂಗ್ಲೆಂಡ್

ಮುಂದಿನ ಸುದ್ದಿ
Show comments