ಪಂಜಾಬ್ ನಲ್ಲಿ ಐಪಿಎಲ್ ನಡೆಸದೇ ಇರಲು ಕಾರಣ ಬಯಲು

Webdunia
ಗುರುವಾರ, 4 ಮಾರ್ಚ್ 2021 (09:24 IST)
ಮುಂಬೈ: ಈ ಬಾರಿ ಐಪಿಎಲ್ ಪಂದ್ಯಗಳು ಪಂಜಾಬ್ ನ ಮೊಹಾಲಿ, ಹೈದರಾಬಾದ್, ಜೈಪುರ ಮೈದಾನಗಳಲ್ಲಿ ನಡೆಸದೇ ಇರಲು ಬಿಸಿಸಿಐ ತೀರ್ಮಾನಿಸಿದೆ.


ಇದು ಪಂಜಾಬ್, ಹೈದರಾಬಾದ್, ರಾಜಸ್ಥಾನ್ ಫ್ರಾಂಚೈಸಿಗಳ ಅಸಮಾಧಾನಕ್ಕೆ ಗುರಿಯಾಗಿದೆ. ಆದರೆ ಮೊಹಾಲಿಯಲ್ಲಿ ಪಂದ್ಯ ನಡೆಸದೇ ಇರಲು ರೈತ ಪ್ರತಿಭಟನೆಯೇ ಕಾರಣ ಎನ್ನಲಾಗುತ್ತಿದೆ.

ಪಂಜಾಬ್ ನಲ್ಲಿ ಕೇಂದ್ರದ ರೈತ ಕಾಯಿದೆ ವಿರೋಧಿಸಿ ಈಗಲೂ ತೀವ್ರ ಪ್ರತಿಭಟನೆ ನಡೆಯುತ್ತಲೇ ಇದೆ. ಹೀಗಾಗಿ ಭದ್ರತಾ ಕಾರಣಗಳಿಂದ ಮೊಹಾಲಿಯಲ್ಲಿ ಪಂದ್ಯ ನಡೆಸದೇ ಇರಲು ಬಿಸಿಸಿಐ ತೀರ್ಮಾನಿಸಿದೆ ಎನ್ನಲಾಗಿದೆ.

ಒಂದು ವೇಳೆ ರೈತ ಪ್ರತಿಭಟನೆ ಕ್ರಿಕೆಟ್ ಅಂಗಣಕ್ಕೂ ಕಾಲಿಟ್ಟರೆ ಐಪಿಎಲ್ ಗೆ ಅದು ಕಪ್ಪುಚುಕ್ಕೆಯಾಗಿ ಪರಿಣಮಿಸಬಹುದು. ಹೀಗಾಗಿ ಭದ್ರತೆ ಕಾರಣಗಳಿಂದ ಮೊಹಾಲಿಯನ್ನು ಬಿಸಿಸಿಐ ಪರಿಗಣಿಸದೇ ಇರಲು ತೀರ್ಮಾನಿಸಿತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

ಮುಂದಿನ ಸುದ್ದಿ
Show comments