Webdunia - Bharat's app for daily news and videos

Install App

ಕರುಣ್ ಮೇಲೆ ಕರುಣೆ ತೋರಿದ ಟೀಂ ಇಂಡಿಯಾ

Webdunia
ಶನಿವಾರ, 4 ಮಾರ್ಚ್ 2017 (09:18 IST)
ಬೆಂಗಳೂರು: ತವರು ನೆಲದಲ್ಲಿ ಆಡುವ ಕರುಣ್ ನಾಯರ್ ಕನಸು ನನಸಾಗಲಿದೆ. ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಕೊನೆಗೂ ತವರಿನ ಹುಡುಗನ ಮೇಲೆ ಕರುಣೆ ತೋರಿದೆ.


ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ದ್ವಿತೀಯ ಪಂದ್ಯಕ್ಕೆ ಕರುಣ್ ನಾಯರ್ ಅಂತಿಮ ಆಡುವ ಬಳಗಕ್ಕೆ ಆಯ್ಕೆಯಾಗಿದ್ದಾರೆ. ಇದರೊಂದಿಗೆ ತವರಿನ ಹುಡುಗರಾದ ಕೆಎಲ್ ರಾಹುಲ್ ಮತ್ತು ಕರುಣ್ ಇಬ್ಬರ ಆಟವನ್ನೂ ಕಣ್ತುಂಬಿಕೊಳ್ಳುವ ಅವಕಾಶ ತವರಿನ ಅಭಿಮಾನಿಗಳಿಗೆ.

ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತದ ಪರ ಈ ಪಂದ್ಯದಲ್ಲಿ ಎರಡು ಬದಲಾವಣೆಗಳಿವೆ. ಮುರಳಿ ವಿಜಯ್ ಬದಲಿಗೆ ಅಭಿನವ್ ಮುಕುಂದ್ ಆರಂಭಿಕರಾಗಲಿದ್ದಾರೆ. ಜಯಂತ್ ಯಾದವ್ ಬದಲಿಗೆ ಕರುಣ್ ನಾಯರ್ ಗೆ ಸ್ಥಾನ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments