ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಕರ್ನಾಟಕದ ಕುಚಿಕು ಗೆಳೆಯರು

Webdunia
ಸೋಮವಾರ, 1 ಅಕ್ಟೋಬರ್ 2018 (08:46 IST)
ಬೆಂಗಳೂರು: ಕೊನೆಗೂ ಕನ್ನಡಿಗ ಮಯಾಂಕ್ ಅಗರ್ವಾಲ್ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಎಷ್ಟೋ ದಿನಗಳಿಂದ ಮರೀಚಿಕೆಯಾಗಿದ್ದ ಟೀಂ ಇಂಡಿಯಾ ಸೇರುವ ಕನಸು ಇದೀಗ ನನಸಾಗಿದೆ.

ವಿಶೇಷವೆಂದರೆ ಈ ಬಾರಿ ವೆಸ್ಟ್ ಇಂಡೀಸ್ ಸರಣಿಗೆ ಘೋಷಣೆ ಮಾಡಿರುವ ಟೀಂ ಇಂಡಿಯಾದಲ್ಲಿ ಮೂವರು ಕನ್ನಡಿಗ ಬ್ಯಾಟ್ಸ್ ಮನ್ ಗಳಿದ್ದಾರೆ. ಅದರಲ್ಲೂ ಮಯಾಂಕ್ ಮತ್ತು ಕೆಎಲ್ ರಾಹುಲ್ ಕುಚಿಕು ಗೆಳೆಯರು.

ವೃತ್ತಿ ಜೀವನಕ್ಕೂ ಮೀರಿ ಖಾಸಗಿ ಬದುಕಿನಲ್ಲೂ ಇವರಿಬ್ಬರೂ ಖಾಸಾ ದೋಸ್ತುಗಳು. ಈಗ ಈ ಇಬ್ಬರೂ ಕುಚಿಕುಗಳು ಟೀಂ ಇಂಡಿಯಾ ಸೇರಿರುವುದು ವಿಶೇಷವೇ ಸರಿ. ಇವರಲ್ಲಿ ಕೆಎಲ್ ರಾಹುಲ್ ಗೆ ಪಕ್ಕಾ ಆಡುವ ಬಳಗದಲ್ಲಿ ಸ್ಥಾನ ಸಿಕ್ಕೇ ಸಿಗುತ್ತದೆ. ಉಳಿದಂತೆ ಮಯಾಂಕ್ ಗೆ ಅವಕಾಶ ಸಿಗುತ್ತದೋ ಅಥವಾ ಕರುಣ್ ನಾಯರ್ ರಂತೆ ಬೆಂಚ್ ಕಾಯಿಸಬೇಕಾಗುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments