Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಕರ್ನಾಟಕದ ಕುಚಿಕು ಗೆಳೆಯರು

Webdunia
ಸೋಮವಾರ, 1 ಅಕ್ಟೋಬರ್ 2018 (08:46 IST)
ಬೆಂಗಳೂರು: ಕೊನೆಗೂ ಕನ್ನಡಿಗ ಮಯಾಂಕ್ ಅಗರ್ವಾಲ್ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಎಷ್ಟೋ ದಿನಗಳಿಂದ ಮರೀಚಿಕೆಯಾಗಿದ್ದ ಟೀಂ ಇಂಡಿಯಾ ಸೇರುವ ಕನಸು ಇದೀಗ ನನಸಾಗಿದೆ.

ವಿಶೇಷವೆಂದರೆ ಈ ಬಾರಿ ವೆಸ್ಟ್ ಇಂಡೀಸ್ ಸರಣಿಗೆ ಘೋಷಣೆ ಮಾಡಿರುವ ಟೀಂ ಇಂಡಿಯಾದಲ್ಲಿ ಮೂವರು ಕನ್ನಡಿಗ ಬ್ಯಾಟ್ಸ್ ಮನ್ ಗಳಿದ್ದಾರೆ. ಅದರಲ್ಲೂ ಮಯಾಂಕ್ ಮತ್ತು ಕೆಎಲ್ ರಾಹುಲ್ ಕುಚಿಕು ಗೆಳೆಯರು.

ವೃತ್ತಿ ಜೀವನಕ್ಕೂ ಮೀರಿ ಖಾಸಗಿ ಬದುಕಿನಲ್ಲೂ ಇವರಿಬ್ಬರೂ ಖಾಸಾ ದೋಸ್ತುಗಳು. ಈಗ ಈ ಇಬ್ಬರೂ ಕುಚಿಕುಗಳು ಟೀಂ ಇಂಡಿಯಾ ಸೇರಿರುವುದು ವಿಶೇಷವೇ ಸರಿ. ಇವರಲ್ಲಿ ಕೆಎಲ್ ರಾಹುಲ್ ಗೆ ಪಕ್ಕಾ ಆಡುವ ಬಳಗದಲ್ಲಿ ಸ್ಥಾನ ಸಿಕ್ಕೇ ಸಿಗುತ್ತದೆ. ಉಳಿದಂತೆ ಮಯಾಂಕ್ ಗೆ ಅವಕಾಶ ಸಿಗುತ್ತದೋ ಅಥವಾ ಕರುಣ್ ನಾಯರ್ ರಂತೆ ಬೆಂಚ್ ಕಾಯಿಸಬೇಕಾಗುತ್ತದೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments